ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
ಚೆನ್ನೈ .ಅ 28-ದುಬೈಗೆ ತೆರಳುವ ಸಂದರ್ಭದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಗೆ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದು ಕೆಲ ಕಾಲ ಆತಂಕದ ವಾತಾವರಣ ಸೃಷ್ಠಯಾದ ಘಟನೆ ಇಲ್ಲಿನಡೆದಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಧೇಯ ಕರೆ ಬಂದಿದ್ದು, ವಿಮಾನ ನಿಲ್ದಾಣದ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ತರುವಾಯ, ಸುಮಾರು 160 ಪ್ರಯಾಣಿಕರೊಂದಿಗೆ ಬೆಳಿಗ್ಗೆ 7.20 ಕ್ಕೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದೊಳಗೆ ಭದ್ರತಾ ಸಿಬ್ಬಂದಿ ಶೋಧ ನಡೆಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಅದು ಹುಸಿ ಎಂದು […]
ಗುಜರಾತ್ ಚುನಾವಣೆ, ಸೂರತ್ನಲ್ಲಿ ಕೇಜ್ರಿವಾಲ್ ಕಾರ್ಯತಂತ್ರ ಸಭೆ
ಸೂರತ್, ಜು.21 – ಇದೇ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೋಪಿಸಲು ಗುಜರಾತ್ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಹು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸೂರತ್ನ ಟೌನ್ ಹಾಲ್ಪಕ್ಷದ ಮುಂಖಂಡರ ಜೊತೆ ನಡೆಸಿದ ಸಭೆ ಭಾರಿ ಕುತೂಹಲ ಕೆರಳಿಸಿತು. ತಡರಾತ್ರಿ ಸೂರತ್ಗೆ ಆಗಮಿಸಿ ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಯಾವ ಯೋಜನೆ ರೋಪಿಸುತ್ತೇವೆ ತನ್ನ ಕಾರ್ಯಸೂಚಿಗಳೇನು ಎಂದು ಜನರೊಂದಿಗೆ ಹಂಚಿಕೊಳ್ಳಲಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು. ರಾಜ್ಯಕ್ಕೆ ಇದು […]