ಬಜೆಟ್ ಮೂಲಕ ಜನಮನ ಗೆಲ್ಲಲು ಸಿಎಂ ತಯಾರಿ

ಬೆಂಗಳೂರು,ಜ.4- ಹಣಕಾಸು ಖಾತೆಯನ್ನು ಹೊಂದಿರುವ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದು, ಜನಪ್ರಿಯ ಯೋಜನೆ ಗಳನ್ನು ಘೋಷಿಸುವ ಮೂಲಕ ಮತದಾರರ ಮನಗೆಲ್ಲಲು ಮುಂದಾಗಿ ದ್ದಾರೆ. ಈಗಾಗಲೇ ಬಜೆಟ್ ಮಂಡನೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಂಡಿ ರುವ ಅವರು ಈ ತಿಂಗಳ 2ನೇ ವಾರದ ನಂತರ ಇಲಾಖಾವಾರು ಸಚಿವರು ಮತ್ತು ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಜ.1ರಂದು ಹೊಸ ವರ್ಷದ ಶುಭಾಷಯ ಕೋರಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ […]