ಬಿಜೆಪಿ ಕೋರ್ ಕಮಿಟಿ ಸಭೆ ದಿಡೀರ್ ರದ್ದು

ಬೆಂಗಳೂರು,ಡಿ.31- ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಪಕ್ಷದ ಸಂಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ನಡೆಸಲು ಉದ್ದೇಶಿಸಲಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ಕೊನೆ ಕ್ಷಣದಲ್ಲಿ ದಿಢೀರನೆ ರದ್ದಾಗಿದೆ. ಬೆಳಗ್ಗೆ 8.30ಕ್ಕೆ ಖಾಸಗಿ ಹೋಟೆಲ್‍ನಲ್ಲಿ ಅಮಿತ್ ಷಾ ಜೊತೆ ಬಿಜೆಪಿ ಹಿರಿಯ ಸದಸ್ಯರನ್ನೊಳಗೊಂಡ ಕೋರ್ ಕಮಿಟಿ ಸಭೆಯನ್ನು ನಿಗದಪಡಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಉಸ್ತುವಾರಿ […]

ಬೆಸ್ಕಾಂ ಬ್ರಹ್ಮಾಸ್ತ್ರ : 3 ತಿಂಗಳ ಬಿಲ್ ಕಟ್ಟದಿದ್ದರೆ ಪರವಾನಗಿ ರದ್ದು

ಬೆಂಗಳೂರು,ನ.16- ಇನ್ಮುಂದೆ ವಿದ್ಯುತ್ ಬಿಲ್ ಪಾವತಿಸಲು ವಿಳಂಬ ಧೋರಣೆ ಅನುಸರಿಸಿದರೆ ನೀವು ನಿಮ್ಮ ಮನೆಯ ವಿದ್ಯುತ್ ಸಂಪರ್ಕವನ್ನೇ ಕಡಿದುಕೊಳ್ಳಬೇಕಾಗುತ್ತದೆ ಜೋಕೆ… ಜನರಿಗೆ ಪದೆ ಪದೆ ಶಾಕ್ ನೀಡಿ ಬೆಚ್ಚಿ ಬೀಳಿಸುವ ಬೆಸ್ಕಾಂನವರು ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ.ಅದೆನೆಂದರೆ ನೀವು ನಿಮ್ಮ ಮನೆಯ ವಿದ್ಯುತ್ ಬಿಲ್ ಅನ್ನು ಮೂರು ತಿಂಗಳು ಕಟ್ಟದೆ ಬಾಕಿ ಉಳಿಸಿಕೊಂಡರೆ ನಿಮ್ಮ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆಯಂತೆ. ಇದುವರೆಗೂ ವಿದ್ಯುತ್ ಬಿಲ್ ಪಾವತಿಸದಿದ್ದರೆ ಬೆಸ್ಕಾಂ ಸಿಬ್ಬಂದಿಗಳು ಬಿಲ್ ಪಾವತಿಸದ ಮನೆಯವರ ವಿದ್ಯುತ್ ಸಂಪರ್ಕದ […]