ಬೆಂಗಳೂರಲ್ಲಿ ಡಬಲ್ ಮರ್ಡರ್ ಕೇಸ್ ಪ್ರಕರಣ, ಕಾರು ಚಾಲಕ ಸೇರಿ ಮೂವರು ಅರೆಸ್ಟ್

ಬೆಂಗಳೂರು, ಡಿ. 20- ಉದ್ಯಮಿ ರಾಜಗೋಪಾಲ ರೆಡ್ಡಿ ಅವರ ಮನೆಯ ಕೆಲಸಗಾರ ಹಾಗೂ ಸೆಕ್ಯುರಿಟಿ ಗಾರ್ಡ್‍ನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಕಾರು ಚಾಲಕ ಸೇರಿದಂತೆ ಮೂವರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿ ಹಣ, ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗನಹಳ್ಳಿಯ ನಿವಾಸಿ, ಕುಣಿಗಲ್ ತಾಲೂಕಿನ ಕಾರು ಚಾಲಕ ಜಗದೀಶ್ ಹಾಗೂ ಮೂಲತಃ ನಾಗಮಂಗಲ ತಾಲೂಕಿನವರಾದ ಹೆಗ್ಗನಹಳ್ಳಿಯ ನಿವಾಸಿ, ಸಹೋದರರಾದ ಅಭಿಷೇಕ್ ಮತ್ತು ಕಿರಣ್ ಬಂಧಿತ ಆರೋಪಿಗಳು.ಪ್ರಮುಖ ಆರೋಪಿ ಜಗದೀಶ್ ಈ ಹಿಂದೆ ಉದ್ಯಮಿ ರಾಜಗೋಪಾಲ ರೆಡ್ಡಿ ಅವರ […]

ರಾಜ್ಯಪಾಲರ ಕಾರು ಚಾಲಕ ಹೃದಯಾಘಾತದಿಂದ ಸಾವು

ಬೆಂಗಳೂರು,ಡಿ.11- ರಾಜ್ಯಪಾಲರ ಚಾಲಕರಾಗಿದ್ದ ರವಿಕುಮಾರ್ ಎಸ್. ಕಾಳೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಮಧ್ಯ ರಾತ್ರಿ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಜ್ಯಪಾಲರನ್ನು ಕರೆ ತರಲು ವಿವಿಐಪಿ ಲಾಂಚ್ ಬಳಿ ಕಾಯುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಅಂಬ್ಯುಲೆನ್ಸ್ ಮೂಲಕ ಅವರಿಗೆ ಆಸ್ಪತ್ರೆಗೆ ಕರೆದೊಯ್ದಿದ್ದರು. 2023 ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯ ಪಟ್ಟಿ ಆದರೆ ಮಾರ್ಗಮಧ್ಯೆಯೇ ಹೃದಯಾಘಾತವಾಗಿ ರವಿಕುಮಾರ್ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಷಯ ತಿಳಿದ ರಾಜ್ಯಭವನ ಸಿಬ್ಬಂದಿಗಳು, […]