ಕ್ರಿಮಿನಲ್ಸ್ ಕೇರ್ ಟೇಕರ್ ಮುಖ್ಯಮಂತ್ರಿ ಬೊಮ್ಮಾಯಿ : ಕಾಂಗ್ರೆಸ್ ಆಕ್ರೋಶ

ಬೆಂಗಳೂರು,ಜ.2- ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿರುವ ಶಾಸಕ ಅರವಿಂದ ಲಿಂಬಾವಳಿಯವರನ್ನು ರಕ್ಷಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಿಮಿನಲ್ಸ್ ಕೇರ್‍ಟೇಕರ್ ಮಿನಿಸ್ಟರ್ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಹಿಂದೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವರಾಗಿದ್ದ ಕೆ.ಎಸ್.ಈಶ್ವರ ಅವರನ್ನು ರಕ್ಷಣೆ ಮಾಡಲಾಯಿತು. ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳನ್ನು ರಕ್ಷಿಸಲಾಯಿತು. ಈಗ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ರಕ್ಷಿಸಲಾಗುತ್ತಿದೆ. ಈ ಮೂಲಕ ಮುಖ್ಯಮಂತ್ರಿ […]

ಕೇರ್ ಟೇಕರ್ ಕೆಲಸಕ್ಕೆ ಸೇರಿ ಕಳ್ಳತನ, ಮಹಿಳೆ ಬಂಧನ

ಬೆಂಗಳೂರು, ಸೆ.27- ಕೇರ್ ಟೇಕರ್ ಕೆಲಸಕ್ಕೆಂದು ನೇಮಕಗೊಂಡು ಮನೆಯಲ್ಲಿದ್ದ ಹಣ, ಆಭರಣಗಳೊಂದಿಗೆ ಪರಾರಿಯಾಗಿದ್ದ ದಾವಣಗೆರೆ ಮೂಲದ ಮಹಿಳೆಯನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ನಗದೂ ಸೇರಿದಂತೆ 15 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕು ಗುಳ್ಳೆಹಳ್ಳಿ ಗ್ರಾಮದ ಉಮಾದೇವಿ(43) ಬಂಧಿತ ಮಹಿಳೆ. ಅಪರ್ಣ ಎಂಬುವರ ಮನೆಯಲ್ಲಿ ಅವರ ತಂದೆ ಗಂಗಣ್ಣ ಎಂಬುವರನ್ನು ನೋಡಿಕೊಳ್ಳಲು ಕೇರ್ ಟೇಕರ್ ಕೆಲಸಕ್ಕೆ ಉಮಾದೇವಿಯನ್ನು ನೇಮಕ ಮಾಡಿಕೊಂಡಿದ್ದರು. ಸೆ.21ರಂದು ಉಮಾದೇವಿ ಮನೆಯಲ್ಲಿದ್ದ ನಗದು, […]