ಗೋಮಾಂಸ ರಫ್ತು ಮಾಡುವ ಕಂಪನಿಗಳನ್ನೂ ನಿಷೇಧಿಸಲಿ : ನಸೀರ್ ಅಹ್ಮದ್

ಬೆಳಗಾವಿ,ಡಿ.23- ಹೊರದೇಶಗಳಿಗೆ ಗೋವಿನ ಮಾಂಸ ರಫ್ತು ಮಾಡುವ ಕಂಪನಿಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವುದನ್ನು ನಿಷೇಧಿಸಲಿ ಎಂದು ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಹಾರ ಪದಾರ್ಥಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವುದನ್ನು ನಿಷೇಧಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯರೊಬ್ಬರು ಖಾಸಗಿ ವಿಧೇಯಕ ಮಂಡನೆ ಮಾಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಆದರೆ, ನಮ್ಮ ದೇಶದಿಂದ ಹೊರ ದೇಶಗಳಿಗೆ ಗೋ ಮಾಂಸ ರಫ್ತು ಮಾಡಲಾಗುತ್ತಿದ್ದು, ಅಂತಹ ಕಂಪನಿಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವುದನ್ನು […]
BIG NEWS : ಯಾವುದೇ ದಾಖಲೆಗಳನ್ನು ಪಡೆಯಲು ಜನನ ಪತ್ರ ಕಡ್ಡಾಯ..!

ನವದೆಹಲಿ,ನ.27- ಮತದಾರರ ಪಟ್ಟಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ, ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ, ಪಾಸ್ಪೋರ್ಟ್, ಆಧಾರ್ಕಾರ್ಡ್ ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ಪಡೆಯಲು ಇನ್ನು ಮುಂದೆ ಜನನ ಪ್ರಮಾಣ ಪತ್ರವನ್ನು ಹೊಂದಿರಲೇಬೇಕು. ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸಂಸತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಾಲಿ ಇರುವ ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ತೀರ್ಮಾನಿಸಿದೆ. ಈಗಾಗಲೇ ಕಾಯ್ದೆಗೆ ತಿದ್ದುಪಡಿ ಮಾಡಲು ಅಗತ್ಯವಿರುವ ಕರಡನ್ನು ಸಿದ್ದಪಡಿಸಲಾಗಿದ್ದು, ಬರಲಿರುವ […]
ಮರಣ ಪ್ರಮಾಣಪತ್ರಕ್ಕೂ ಲಂಚ, ಸಚಿವರಿಗೂ ತಲುಪುತ್ತಿದೆಯೇ ಪಾಲು..?
ಬೆಂಗಳೂರು,ಆ.27- ಮರಣ ಪ್ರಮಾಣಪತ್ರ ಪಡೆಯಲು ಈ ಸರ್ಕಾರದಲ್ಲಿ ಲಂಚ ನೀಡಬೇಕಿದೆ. ಇದರ ಪಾಲು ಆರೋಗ್ಯ ಸಚಿವರಿಗೂ ತಲುಪುತ್ತಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಭ್ರಷ್ಟಾಚಾರದ ಕುರಿತು ಬೆಳಕಿಗೆ ಬಂದ ಪ್ರಕರಣವೊಂದರಲ್ಲಿ ಮರಣ ಪ್ರಮಾಣಪತ್ರ ನೀಡಲು 500 ರೂ. ಲಂಚ ಕೇಳಿರುವ ಮಾಹಿತಿ ಇದೆ. ಇದನ್ನು ಆಧರಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ನಮಗೆ ಕಾಂಗ್ರೆಸ್ನ ಪ್ರಮಾಣಪತ್ರ ಬೇಡ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹೀಗೆ ಜನರೇ ನಿಮಗೆ ಲಂಚಾವತಾರದ ಪ್ರಮಾಣಪತ್ರ ಕೊಡುತ್ತಿದ್ದಾರೆ ನೋಡಿ ಎಂದು […]