ಭಾರತ ಅಭಿವೃದ್ಧಿಯಾಗುತ್ತಿದೆ : ಕೆನಡಾ ಸಂಸತ್ ಸದಸ್ಯ ಚಂದ್ರಕಾಂತ ಆರ್ಯ

ತುಮಕೂರು, ಜು.12- ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಕೆನಡಾ ದೇಶದ ಸಂಸತ್ ಸದಸ್ಯ, ಕನ್ನಡಿಗ ಚಂದ್ರಕಾಂತ್ ಆರ್ಯ ಅಭಿಪ್ರಾಯಪಟ್ಟಿದ್ದಾರೆ. ಕೆನಡಾ ದೇಶದಲ್ಲಿ ಸಂಸತ್ ಸದಸ್ಯರಾಗಿರುವ ಜಿಲ್ಲಾಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದವರಾದ ಚಂದ್ರಕಾಂತ ಆರ್ಯ ಅವರು ನಗರದ ರವೀಂದ್ರ ಕಲಾನಿಕೇತನದಲ್ಲಿ ಸಂವಾದ ನಡೆಸಿದರು. ಹಾಲಪ್ಪ ಪ್ರತಿಷ್ಠಾನ, ಮಾತೃಛಾಯ ಸಂಸ್ಥೆ, ಲಯನ್ಸ್, ರೋಟರಿ, ಛೇಂಬರ್ಸ್ ಆಫ್ ಕಾಮರ್ಸ್, ಆದರ್ಶ ಫೌಂಡೇಷನ್, ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ […]