ರಷ್ಯಾದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ಪಣಜಿ,ಜ.10-ರಷ್ಯಾದ ಮಾಸ್ಕೋದಿಂದ ಭಾರತ ಗೋವಾಕ್ಕೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ದೂರವಾಣಿ ಕರೆ ಹಿನ್ನಲೆಯಲ್ಲಿ ಕೆಲ ಕಾಲ ಅಧಿಕಾರಿಗಳು ಆತಂಕಗೊಂಡ ಘಟನೆ ಕಳೆದ ರಾತ್ರಿ ನಡೆದಿದೆ. ಗೋವಾ ಎಟಿಸಿಗೆ ದೂರವಾಣಿ ಕರೆ ಮಾಡಿ ದುಷ್ಕರ್ಮಿ ಬಾಂಬ್ ಬೆದರಿಕೆ ಹಾಕಿದ್ದ ನಂತರ ವಿಮಾನದ ಮಾರ್ಗ ಬದಲಾವಣೆ ಮಾಡಿ ಜಾಮ್‍ನಗರದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಲ್ಯಾಂಡಿಂಗ್ ನಂತರ, ಎಲ್ಲಾ 236 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಿದ ಪೊಲೀಸರು, ಬಿಡಿಡಿಎಸ್ ಮತ್ತು ಸ್ಥಳೀಯ ಅಕಾರಿಗಳು ಇಡೀ ವಿಮಾನವನ್ನು ಶೋಧಿಸುತ್ತಿದ್ದಾರೆ […]

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ತಡೆಯುವಲ್ಲಿ ವಿಶ್ವಸಂಸ್ಥೆ ವಿಫಲ : ಜಪಾನ್ ಪ್ರಧಾನಿ

ವಿಶ್ವಸಂಸ್ಥೆ,ಸೆ.21- ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ತಡೆಯುವಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವೈಫಲ್ಯವಿದೆ ಎಂದು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಗತಿಕ ಶಾಂತಿ ಮತ್ತು ಸುವ್ಯವಸ್ಥೆ ಸಂರಕ್ಷಿಸಲು ವಿಶ್ವಸಂಸ್ಥೆ ಕೂಡಲೆ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದ್ದಾರೆ. ವಿಶ್ವ ಶಾಂತಿಯನ್ನು ಕಾಪಾಡುವಲ್ಲಿ ವಿಶ್ವಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದರೆ ಅಂತರರಾಷ್ಟ್ರೀಯ ಕ್ರಮದ ಅಡಿಪಾಯವು ಇದೀಗ ಹಿಂಸಾತ್ಮಕವಾಗಿ ಅಲುಗಾಡುತ್ತಿದೆ ಎಂದು ಕಿಶಿಡಾ ವಿಶ್ವ ನಾಯಕರ ವಾರ್ಷಿಕ ಅದಿವೇಶನದ ಭಾಷಣದಲ್ಲಿ ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ […]