ಚೇತೇಶ್ವರ ಪೂಜಾರ, 7 ಸಾವಿರ ರನ್ ಸರದಾರ

ಮಿರ್ಪುರ್, ಡಿ. 23- ಬಾಂಗ್ಲಾ ದೇಶ ವಿರುದ್ಧ ನಡೆಯುತ್ತಿರುವ 2ನೆ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಉಪನಾಯಕ ಚೇತೇಶ್ವರ್ ಪೂಜಾರ ಅವರು ನೂತನ ದಾಖಲೆ ನಿರ್ಮಿಸಿದ್ದಾರೆ. ಛತ್ತೋಗ್ರಾಮ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ 90 ಹಾಗೂ ಅಜೇಯ 102 ರನ್ ಗಳಿಸಿ ಗಮನ ಸೆಳೆದಿದ್ದ ಚೇತೇಶ್ವರ ಪೂಜಾರ, ದ್ವಿತೀಯ ಟೆಸ್ಟ್ನಲ್ಲಿ 55 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ 24 ರನ್ ಗಳಿಸಿ ತೈಜ್ಮುಲ್ ಇಸ್ಲಾಮ್ಗೆ ಔಟಾದರು. ಕನಕಪುರ : ತಲೆ ಮೇಲೆ ಕಲ್ಲು ಹಾಕಿ RTI ಕಾರ್ಯಕರ್ತನ ಭೀಕರ ಕೊಲೆ […]

ಚೇತೇಶ್ವರ್ ಪೂಜಾರಗೆ ಉಪನಾಯಕನ ಪಟ್ಟ

ನವದೆಹಲಿ, ಡಿ. 12- ಬಾಂಗ್ಲಾ ದೇಶ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ರಿಂದ ಸೋಲು ಕಂಡಿರುವ ಭಾರತ ತಂಡವು ಡಿಸೆಂಬರ್ 14 ರಿಂದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಬಾಂಗ್ಲಾದೇಶ ವಿರುದ್ಧ ನಡೆದ 2ನೆ ಏಕದಿನ ಪಂದ್ಯದಲ್ಲಿ ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ರೋಹಿತ್ ಶರ್ಮಾ ಅವರು ಟೆಸ್ಟ್ ಸರಣಿಯಿಂದ ಹೊರಗುಳಿದಿರುವುದರಿಂದ ಕನ್ನಡಿಗ ಕೆ.ಎಲ್.ರಾಹುಲ್ಗೆ ನಾಯಕನ ಪಟ್ಟ ಅಲಂಕರಿಸಿದ್ದಾರೆ. ಕೆ.ಎಲ್.ರಾಹುಲ್ ನಾಯಕನ ಪಾತ್ರ ನಿಭಾಯಿಸುವುದರಿಂದ ತಂಡದ ಉಪನಾಯಕನಾಗಿ ರಿಷಭ್ ಪಂತ್ ಆಯ್ಕೆಯಾಗುತ್ತಾರೆ ಎಂದು […]

5 ವರ್ಷಗಳ ನಂತರ ಚೇತೇಶ್ವರ್ ಪೂಜಾರಗೆ ಅರ್ಜುನ ಪ್ರಶಸ್ತಿ ಪ್ರದಾನ

ನವದೆಹಲಿ, ನ. 20- ಭಾರತ ರಾಷ್ಟ್ರೀಯ ತಂಡದ ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರಗೆ 5 ವರ್ಷಗಳ ನಂತರ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಚೇತೇಶ್ವರ ಪೂಜಾರ ಕ್ರಿಕೆಟ್ ರಂಗದಲ್ಲಿ ತೋರಿದ ಸಾಧನೆ ಪರಿಗಣಿಸಿ 2017ರಲ್ಲಿ ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಬಿಡುವಿಲ್ಲದ ಕ್ರಿಕೆಟ್ ಸರಣಿಯಿಂದಾಗಿ ಪೂಜಾರ ಅವರು ಈ ಪ್ರಶಸ್ತಿ ಪಡೆಯಲು ಆಗಿರಲಿಲ್ಲ. ಆದರೆ ನಿನ್ನೆ ಕೇಂದ್ರ ಕ್ರೀಡಾ ಸಚಿವ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರು ಚೇತೇಶ್ವರ ಪೂಜಾರಗೆ ಅರ್ಜುನ ಪ್ರಶಸ್ತಿ […]