ಕುಣಿಗಲ್ ತಾಲೂಕಿನಲ್ಲಿ ಚಿರತೆ ಹಾವಳಿ
ಕುಣಿಗಲ್, ಮಾ.30-ತಾಲೂಕಿನಲ್ಲಿ ಚಿರತೆಗಳು ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ ಮೂಡಿಸುತ್ತಿವೆ. ಈ ನಡುವೆ ಇಂದು ಚಿರತೆಯೊಂದನ್ನು ಸೆರೆಹಿಡಿಯಲಾಗಿದ್ದು, ಮತ್ತೊಂದು ಮೃತಪಟ್ಟ ಚಿರತೆ ಪತ್ತೆಯಾಗಿದೆ. ತಾಲೂಕಿನ ಕೊತ್ತಗೆರೆ ಹೋಬಳಿ
Read moreಕುಣಿಗಲ್, ಮಾ.30-ತಾಲೂಕಿನಲ್ಲಿ ಚಿರತೆಗಳು ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ ಮೂಡಿಸುತ್ತಿವೆ. ಈ ನಡುವೆ ಇಂದು ಚಿರತೆಯೊಂದನ್ನು ಸೆರೆಹಿಡಿಯಲಾಗಿದ್ದು, ಮತ್ತೊಂದು ಮೃತಪಟ್ಟ ಚಿರತೆ ಪತ್ತೆಯಾಗಿದೆ. ತಾಲೂಕಿನ ಕೊತ್ತಗೆರೆ ಹೋಬಳಿ
Read moreರಾಮನಗರ, ನ.29-ತಾಲೂಕಿನ ಕರಡಿದೊಡ್ಡಿ ಗ್ರಾಮದ ಶಿವಲಿಂಗಯ್ಯನವರ ತೋಟದಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದೂವರೆ ತಿಂಗಳಿಂದ ಗ್ರಾಮದವರ ನಿದ್ದೆಗೆಡಿಸಿದ್ದ ಈ ಚಿರತೆ ನಿನ್ನೆ ಬೋನಿನಲ್ಲಿ ಸೆರೆಯಾಗಿದೆ.ಚಿರತೆ ಹಾವಳಿ
Read moreಕೋಲಾರ,ನ.25- ತಾಲ್ಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಅಯ್ಯೂರು ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಚಿರತೆ ಸೆರೆಗಾಗಿ ಬೋನು ಇಟ್ಟು ಕಾದು ಕುಳಿತ್ತಿದ್ದಾರೆ. ಗ್ರಾಮದ ಸುತ್ತಮುತ್ತ
Read moreತುರುವೇಕೆರೆ, ಅ.20- ಹಲವು ದಿನಗಳಿಂದ ತಾಲೂಕಿನ ಕೋಳಘಟ್ಟ ಗ್ರಾಮ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಗ್ರಾಮದ ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಳಘಟ್ಟ
Read moreಕುಣಿಗಲ್,ಅ.18-ಕುರಿ ಕಾಯುತ್ತಿದ್ದ ರೈತ ಮೇಲೆ ಚಿರತೆಯೊಂದು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೆಂಕಟೇಶ್(50) ಗಾಯಗೊಂಡ ರೈತ. ಈತ ನಿನ್ನೆ
Read moreರಾಮನಗರ, ಅ.17- ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ.ತಾಲ್ಲೂಕಿನ ಆಸು-ಪಾಸಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಲವೆಡೆ ಬೋನುಗಳನ್ನಿಟ್ಟು , ಸಾಕಷ್ಟು
Read more