ರಾಷ್ಟ್ರಪತಿ ದ್ರೌಪದಿ ಮುರ್ಮು ಪೌರ ಸನ್ಮಾನಕ್ಕೆ ಹುಬ್ಬಳ್ಳಿಯಲ್ಲಿ ಸಕಲ ಸಿದ್ಧತೆ
ಹುಬ್ಬಳ್ಳಿ,ಸೆ.21- ಇಡೀ ದೇಶಕ್ಕೆ ಶಾಂತಿಯ ಸಂದೇಶ ಸಾರುವ ನಾಡು, ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಬ್ಬಳ್ಳಿಯಲ್ಲಿ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಲು ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತ್ತಿದೆ.ಸುಮಾರು ಮೂರುವರೆ ದಶಕಗಳ ಬಳಿಕ ರಾಷ್ಟ್ರಪತಿಯವರಿಗೆ ಪೌರಸನ್ಮಾನ ನೀಡುತ್ತಿದ್ದು, ಎರಡನೇ ಬಾರಿಗೆ ರಾಷ್ಟ್ರದ ಪ್ರಥಮ ಪ್ರಜೆಗೆ ಪೌರಸನ್ಮಾನ ಮಾಡುವ ಭಾಗ್ಯವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪಡೆದುಕೊಂಡಿದೆ ಎಂಬುದು ಹೆಮ್ಮೆ ಮೂಡಿಸಿದೆ. ಸೆ.26ರಂದು ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಲು ದೇಶಪಾಂಡೆ ನಗರದ […]