ಫ್ಲೆಕ್ಸ,ಬ್ಯಾನರ್ ತೆರವು ಕಾರ್ಯಚರಣೆ ಖಾಸಗಿ ಸಂಸ್ಥೆಗಳ ಹೆಗಲಿಗೆ

ಬೆಂಗಳೂರು,ಮಾ.15- ಮಾಡೋ ಕೆಲ್ಸ ಬಿಟ್ಟು ಆಡೋ ದಾಸಯ್ಯನ ಹಿಂದೆ ಹೋದರೂ ಅನ್ನೊ ಹಾಗೇ ಬಿಬಿಎಂಪಿಯವರು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡೋಕೆ ಹೊಸ ಐಡಿಯಾ ಕಂಡುಕೊಂಡಿದ್ದಾರೆ.ತಾನು ಮಾಡಬೇಕಾದ ಕೆಲಸ ಮಾಡದೆ ಅದೇ ಕೆಲಸವನ್ನು ಖಾಸಗಿ ಸಂಸ್ಥೆ ಹೆಗಲಿಗೆ ವಹಿಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ನಗರದಲ್ಲಿ ಅನಧಿಕೃತವಾಗಿ ತಲೆ ಎತ್ತುತ್ತಿರುವ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಚರಣೆಯನ್ನು ಖಾಸಗಿ ಕಂಪನಿಗಳಿಗೆ ವಹಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ನಗರದ ಸೌಂದರ್ಯ ಹಾಳು ಮಾಡಿ ಎಲ್ಲೇಂದರಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಿಮಿನಲ್ […]
ಸೋಮವಾರದಿಂದ ಮತ್ತೆ ಒತ್ತುವರಿ ತೆರವು ಕಾರ್ಯಚರಣೆ

ಬೆಂಗಳೂರು,ಅ.8- ದಸರಾ ಹಬ್ಬದ ಅಂಗವಾಗಿ ಬಿಡುವು ನೀಡಲಾಗಿದ್ದ ದೊಡ್ಡ ದೊಡ್ಡ ಕಟ್ಟಡಗಳ ಒತ್ತುವರಿ ತೆರವು ಕಾರ್ಯಚರಣೆ ಸೋಮವಾರದಿಂದ ಮತ್ತೆ ಆರಂಭವಾಗಲಿದೆ. ಸುಪ್ರಸಿದ್ಧ ದಸರಾ ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡಿ ನಿಲ್ಲಿಸಲಾಗಿದ್ದ ಜೆಸಿಬಿ ಯಂತ್ರಗಳು ಹಾಗೂ ಬುಲ್ಡೋಜರ್ಗಳು ಮತ್ತೆ ಘರ್ಜನೆ ಮಾಡಲು ಸಿದ್ದವಾಗಿವೆ. ಈಗಾಗಲೇ ಒತ್ತುವರಿದಾರ ಪಟ್ಟಿ ಸಿದ್ದಪಡಿಸಿಕೊಂಡಿರುವ ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಸೋಮವಾರದಿಂದ ಒತ್ತುವರಿ ತೆರವು ಕಾರ್ಯಚರಣೆಯನ್ನು ಚುರುಕುಗೊಳಿಸಲು ತೀರ್ಮಾನಿಸಿದ್ದಾರೆ. ಮಳೆ ಬಂದಾಗ ಬಿಬಿಎಂಪಿ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡುವ ಪ್ರತಿಷ್ಠಿತ ವ್ಯಕ್ತಿಗಳು […]
ಮೈಸೂರು ಇರ್ವಿನ್ ರಸ್ತೆ ವಿಸ್ತರಣೆ, ಕಟ್ಟಡಗಳ ತೆರವು
ಮೈಸೂರು,ಆ.12- ನಗರದ ಇರ್ವಿನ್ ರಸ್ತೆ ವಿಸ್ತರಣೆಗೆ ಎದುರಾಗಿದ್ದ ಕೆಲ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಗಳ ತೆರವು ಕಾರ್ಯಾಚರಣೆ ರಾತ್ರಿಯಿಂದಲೇ ಆರಂಭಿಸಲಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇದರೊಂದಿಗೆ ರಸ್ತೆ ವಿಸ್ತರಣೆಗೆ ಇದ್ದ ಅಡೆ ತಡೆ ಕೊನೆಗೂ ನಿವಾರಣೆಯಾಗಿದೆ. ಈ ರಸ್ತೆ ವಿಸ್ತರಣೆಗೆ ಹಲವು ವರ್ಷಗಳಿಂದಲೂ ಪ್ರಯತ್ನ ನಡೆದಿತ್ತು. ಆದರೆ ಈ ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಯನ್ನು ಒಡೆಯಲು ತಡೆಯಾಜ್ಞೆ ಇದ್ದ ಕಾರಣ ಇಷ್ಟು ವರ್ಷಗಳವರೆಗೆ ಕಾಮಗಾರಿ ಕೈಗೊಳ್ಳಲು […]