1700 ಅಡಿ ಎತ್ತರದ ಗಡಾಯಿಕಲ್ಲು ಏರಲಿರುವ ಜ್ಯೋತಿರಾಜ್

ಬೆಳ್ತಂಗಡಿ, ಫೆ.11- ಚಿತ್ರದುರ್ಗದ ಕಲ್ಲಿನ ಕೋಟೆ, ಜೋಗ್ ಫಾಲ್ಸ್ ಪ್ರದೇಶ ಸೇರಿದಂತೆ ಅಪಾಯಕಾರಿ ಪ್ರದೇಶಗಳನ್ನು ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಬರಿಗೈಯಿಂದಲೇ ಏರುವ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಭಾನುವಾರ 1700 ಅಡಿ ಎತ್ತರದ ಗಡಾಯಿ ಕಲ್ಲನ್ನು ಏರಲಿದ್ದಾರೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿರುವ ಗಡಾಯಿಕಲ್ಲು, ನರಸಿಂಹ ಘಡ,ಜಮಲಾಬಾದ್ ಎಂದು ಕೂಡ ಹೆಸರುವಾಸಿಯಾಗಿದೆ. ಹಲವಾರು ಪರ್ವತಗಳು, ಬೆಟ್ಟ, ಕಟ್ಟಡಗಳನ್ನು ಏರಿರುವ ಜ್ಯೋತಿರಾಜï, ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತಮ್ಮ ಸಾಹಸ ತೋರಲು ಮುಂದಾಗಿದ್ದಾರೆ. ಇದಕ್ಕಾಗಿ ಇವರ ಜತೆ ಎಂಟು […]