ಸಿಎಂ ಬದಲಾವಣೆ ಸುಳಿವು ನೀಡಿದ್ದೆ ಬಿಜೆಪಿ ನಾಯಕರು : ಡಿಕೆಶಿ

ಬೆಂಗಳೂರು, ಆ.10- ಬಿಜೆಪಿಯ ಮಾಜಿ ಶಾಸಕರು, ಸಚಿನವರೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಶುರು ಮಾಡಿದ್ದು, ಅವರು ಕೊಟ್ಟ ಮಾಹಿತಿ ಆಧರಿಸಿ ನಾವು ಪ್ರತಿಕ್ರಿಯಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಆದ್ಯತೆ ಬೇರೆ. ಅವರು ರಾಜ್ಯದ ಹಿತದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರ ಪಕ್ಷದಲ್ಲಿನ ಗೊಂದಲ, ಯಾರು ಏನು ಮಾತನಾಡುತ್ತಿದ್ದಾರೆ ಎಂದು ಎಲ್ಲರೂ ಗಮನಿಸುತ್ತಿದ್ದಾರೆ. ಬಿಜೆಪಿಗರೇ ಈ ವಿಚಾರವಾಗಿ ಮಾತನಾಡುತ್ತಿದ್ದಾರೆ. ಅವರ ಹೇಳಿಕೆ ಕುರಿತು ನಾವು ಚರ್ಚೆ […]

ಯಡಿಯೂರಪ್ಪ ಬದಲಾಗೋದು ಗೊತ್ತಿತ್ತು, ಬೊಮ್ಮಾಯಿ ಬಗ್ಗೆ ಗೊತ್ತಿಲ್ಲ : ಸಿದ್ದರಾಮಯ್ಯ

ಹುಬ್ಬಳ್ಳಿ,ಆ.10- ರಾಜ್ಯದಲ್ಲಿ ಮೂರನೇ ಸಿಎಂ ಆದರೂ ಬರಲಿ ನಾಲ್ಕನೇಯವರಾದರೂ ಬರಲಿ ನಮಗೇನು ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಎಸ್‍ವೈ ಬದಲಾವಣೆ ಬಗ್ಗೆ ನಂಗೆ ಗೊತ್ತಿತ್ತು, ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ರಾಜ್ಯದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ನನಗರ ಮೊದಲೇ ಗೊತ್ತಿತ್ತು. ಆದರೆ ಬೊಮ್ಮಾಯಿಯವರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ರ್ಪಸೋ ಬಗ್ಗೆ ಇನ್ನೂ ನಿರ್ಧರಿಸಿಲ್ಲ.ಸುಮಾರು ಕಡೆ ಪಾದಯಾತ್ರೆಗೆ ಹೋಗಿದ್ದೇನೆ, ಅಲ್ಲೆಲ್ಲಾ […]

ಸಿಎಂ ಬದಲಾಗುತ್ತಾರೆ ಎಂಬ ಕಾಂಗ್ರೆಸ್ ಟ್ವೀಟ್‍ಗೆ ರೊಚ್ಚಿಗೆದ್ದ ಕೇಸರಿ ಪಡೆ

ಬೆಂಗಳೂರು,ಆ.10- ಅಧಿಕೃತ ವಿರೋಧ ಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಮಾಡಿರುವ ಟ್ವೀಟ್‍ಗೆ ಕೇಸರಿ ಪಡೆ ಸಿಡಿದೆದ್ದಿದೆ. ಶೀಘ್ರದಲ್ಲೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಟ್ವೀಟ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು ಸೇರಿದಂತೆ ಸಾಲು ಸಾಲು ನಾಯಕರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಅಕಾರ ಕುರ್ಚಿಯನ್ನು ಮರೆಮಾಚಲು ಬಿಜೆಪಿ ಮೇಲೆ ಗೂಬೆ […]