“ಮೋದಿಯಂತಹ ನಾಯಕನಿಲ್ಲದಿದ್ದರೆ ನಗರಕ್ಕೊಬ್ಬ ಅಫ್ತಾಬ್ ಹುಟ್ಟುತ್ತಾನೆ”

ನವದೆಹಲಿ,ನ.19- ನಮ್ಮ ದೇಶಕ್ಕೆ ಪ್ರಬಲ ನಾಯಕತ್ವ ದೊರಕದಿದ್ದರೆ ಪ್ರತಿ ನಗರದಲ್ಲೂ ಒಬ್ಬೊಬ್ಬ ಅಫ್ತಾಬ್ ಹುಟ್ಟುತ್ತಾನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಪಕ್ಷದ ಪರ ಗುಜರಾತ್ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಅವರು ಕಚ್ನಲ್ಲಿ ನಡೆದ ರ್ಯಾಲಿಯಲ್ಲಿ ನಮ್ಮ ದೇಶಕ್ಕೆ ಮೋದಿಯಂತಹ ಪ್ರಬಲ ನಾಯಕ ದೊರಕದಿದ್ದರೆ ಅಫ್ತಾಬ್ನಂತವರಿಂದ ನಮ್ಮ ದೇಶವನ್ನು ರಕ್ಷಿಸಲು ಸಾಧ್ಯವಿರಲಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ನಮ್ಮ ಅದೃಷ್ಟ ನಮಗೆ ಮೋದಿಯಂತಹ ಪ್ರಬಲ ನಾಯಕರು ದೊರೆತಿದ್ದಾರೆ. ದೇಶವಾಸಿಗಳು ಮೋದಿ ಅವರನ್ನೇ ಮತ್ತೆ ಪ್ರಧಾನಮಂತ್ರಿಯನ್ನಾಗಿ […]