ಮದ್ದೂರಿನ ಶಿಂಷಾ ಸೇರಿ 7 ಸಹಕಾರ ಬ್ಯಾಂಕ್‍ಗಳಿಗೆ ಆರ್‌ಬಿಐ ನಿರ್ಬಂಧ

ನವದೆಹಲಿ,ಫೆ.25- ಆರ್ಥಿಕವಾಗಿ ಜನರ ಜೀವನಾಡಿಯಾಗಿದ್ದ ಸಹಕಾರ ಬ್ಯಾಂಕ್‍ಗಳಲ್ಲಿ ದಿನೇ ದಿನೇ ಅವ್ಯವಹಾರಗಳು, ಅಕ್ರಮಗಳು, ಅಶಿಸ್ತು ಹೆಚ್ಚುತ್ತಿದ್ದು, ಕೇಂದ್ರ ಬ್ಯಾಂಕ್ ಆರ್‌ಬಿಐ ಒಂದೇ ದಿನ ಮಂಡ್ಯ ಜಿಲ್ಲೆಯ ಮದ್ದೂರಿನ ಸಂಸ್ಥೆಯೂ ಸೇರಿದಂತೆ ದೇಶಾದ್ಯಂತ ಏಳು ಸಹಕಾರ ಬ್ಯಾಂಕ್‍ಗಳ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಆದೇಶ ನೀಡಿದೆ. ಬ್ಯಾಂಕಿಂಗ್ ರೆಗ್ಯೂಲೇಷನ್ ಆಕ್ಟ್ 1949 ಸೆಕ್ಷನ್ 35 ಎ ಮತ್ತು ಓದಲಾದ 56 ಕಲಂ ಅಡಿ ಸದರಿ ಬ್ಯಾಂಕ್‍ಗಳಿಗೆ ಆರು ತಿಂಗಳ ಕಾಲ ಯಾವುದೇ ವಹಿವಾಟು ನಡೆಸಬಾರದು ಎಂಬ ನಿರ್ಬಂಧ ವಿಧಿಸಲಾಗಿದೆ. ಆರ್‍ಬಿಐನ ಪ್ರಧಾನ […]