ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ಜಗಳ : ಗುಂಡೇಟ

ಗುರುಗ್ರಾಮ್, ಮಾ .30 – ಹಣಕಾಸು ಸಂಸ್ಥೆಯ ಕಚೇರಿಯ ಕುರ್ಚಿಯ ವಿಚಾರವಾಗಿ ಸಹೋದ್ಯೋಗಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಹೊರಗೆ ಬಂದಾಗ ರಿವಾಲ್ವರ್‍ನಿಂದ ಗುಂಡು ಹಾರಿಸಿ ಬಬ್ಬನನ್ನು ಕೊಲೆಗೆ ಯತ್ನಿಸಿದ ಘಟನೆ ಇಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಇಲ್ಲಿನ ಸೆಕ್ಟರ್ 9ರ ಫಿರೋಜ್ ಗಾಂದಿ ಕಾಲೋನಿ ನಿವಾಸಿ ವಿಶಾಲ್ (23) ಎಂದು ಗುರುತಿಸಲಾಗಿದೆ. ನಿನ್ನೆ ಕಚೇರಿಯಲ್ಲಿ ಕುರ್ಚಿ ವಿಚಾರವಾಗಿ ಸಹೋದ್ಯೋಗಿ ಅಮನ್ ಜಂಗ್ರಾ ಅವರೊಂದಿಗೆ ವಿಶಾಲ್ ನಡುವೆ ವಾಗ್ವಾದ ನಡೆದಿತ್ತು ನಂತರ ಇಮದು ಕೂಡ ಗಲಾಟೆ […]

ಗಂಡನ ಅಕ್ರಮ ಸಂಬಂಧಕ್ಕೆ ಪತ್ನಿಯ ಕೊಲೆ, ಯೋಧನ ಬಂಧನ

ಬರೇಲಿ,ಮಾ.17-ಅಕ್ರಮ ಸಂಬಂಧ ಮತ್ತು ಬ್ಲಾಕ್‍ಮೇಲ್ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯೋಧನೊಬ್ಬನನ್ನು ಉತ್ತರ ಪ್ರದೇಶದ ಬರೇಲಿ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 13 ರಂದು ಸೇನಾ ಯೋಧ ಮನೋಜ್ ಸೇನಾಪತಿ ಅವರ ಪತ್ನಿ ಸುದೇಷ್ಣಾ ಅವರ ಹತ್ಯೆಯಾಗಿತ್ತು. ಪೊಲೀಸರು ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ತನಿಖೆಯ ಸಮಯದಲ್ಲಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, ಅದರ ಆಧಾರದ ಮೇಲೆ ನೆರೆ ಮನೆಯಲ್ಲಿ ವಾಸವಿದ್ದ ಮತ್ತೊಬ್ಬ ಯೋಧ ನಿತೀಶ್ ಪಾಂಡೆಯನ್ನು ಬಂಧಿಸಿದರು. ನಿತೀಶ್ ಪತ್ನಿಯೊಂದಿಗೆ ಮನೋಜ್ ಅಕ್ರಮ […]

ಕ್ಷುಲ್ಲಕ ವಿಚಾರಕ್ಕೆ ಘರ್ಷಣೆ : ಚುನಾವಣೆ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಸಾವು

ಪೆÇರಬಂದರು,ನ.27-ಕ್ಷಲ್ಲಕ ವಿಚಾರಕ್ಕೆ ಐಆರ್‌ಬಿ ಕಾನ್‍ಸ್ಟೆಬಲ್ ಸಹೋದ್ಯೋಗಿಗಳ ಮೇಲೆ ರೈಫಲ್‍ನಿಂದ ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಪೊರಬಂದಿರಿನಿಂದ 25 ಕಿ.ಮೀ ದೂರದಲ್ಲಿರುವ ತುಕಡಾಗೋಸ ಗ್ರಾಮದ ಸೈಕ್ಲೋನ್ ಸೆಂಟರ್‍ನಲ್ಲಿ ಚುನಾವಣಾ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದ ಯೋಧರು ತಂಗಿದ್ದರು. ನಿನ್ನೆ ಸಂಜೆ ಕ್ಷುಲ್ಲಕ ವಿಚಾರಕ್ಕೆ ಸಿಆರ್‍ಪಿಎಫ್ ಯೋಧನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ರೈಫಲ್‍ನಿಂದ ಗುಂಡು ಹಾರಿಸಿದ್ದಾನೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತಿಬ್ಬರು ಗಾಯಗೊಂಡಿದ್ದಾರೆ. ಅವರಲ್ಲಿ ಗಾಯಗೊಂಡವರಲ್ಲಿ ಒಬ್ಬನ ಹೊಟ್ಟೆಗೆ ಹಾಗೂ ಒಬ್ಬನ ಕಾಲಿಗೆ ಗುಂಡು ತಗುಲಿದೆ […]