‘ಕಮಿಷನ್ ಪೇ ಚರ್ಚಾ’ ನಡೆಸುವಂತೆ ಕಾಂಗ್ರೆಸ್ ಆಗ್ರಹ

ಬೆಂಗಳೂರು,ಫೆ.5- ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚುವಲ್ಲಿ ಭ್ರಹ್ಮಾಂಡ ಭ್ರಷ್ಟಚಾರ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರು ಕಮಿಷನ್ ಪೇ ಚರ್ಚಾ 2023ನ್ನು ನಡೆಸಿ ಎಂದುಮನವಿ ಮಾಡಿದೆ. ಇತ್ತೀಚೆಗೆ ಕಾಂಗ್ರೆಸ್‍ನ್ನು ಅವಹೇಳನ ಮಾಡುವ ಮತ್ತು ಅದರ ಮೇಲಿನ ಆರೋಪಗಳನ್ನು ವೈಭವೀಕರಿಸುವ ಹಲವಾರು ಇಮೇಜ್‍ಗಳು ಹಾಗೂ ವಿಡಿಯೋಗಳನ್ನು ಕೃತಕವಾಗಿ ಸೃಷ್ಟಿಸಿ ಬಿಜೆಪಿ ಟ್ವಿಟರ್ ಸೇರಿದಂತೆ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿತ್ತು. ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದ ಕಾಂಗ್ರೆಸ್, ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ […]