ಪ್ರಧಾನಿಯೇ ‘ಜೂಟ್‍ಜೀವಿ’, ಇನ್ನೇನು ನಿರೀಕ್ಷಿಸಲು ಸಾಧ್ಯ..? : ಜೈರಾಮ್ ರಮೇಶ್ ಲೇವಡಿ

ನವದೆಹಲಿ, ಸೆ.29- ಖುದ್ದು ಪ್ರಧಾನಿಯೇ ಜೂಟ್‍ಜೀವಿ ಆಗಿರುವುದರಿಂದ ಅವರ ಸಚಿವಾಲಯ ಹಾಗೂ ಕಚೇರಿಯಿಂದ ಉತ್ತಮವಾದದ್ದನ್ನು ನಿರೀಕ್ಷಿಸಲು ಸಾಧ್ಯವೇ ಎಂದು ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ. ಗುಲಾಂ ಆಲಿ ಅವರು ಗುಜ್ಜಾರ್ ಮುಸ್ಲಿಂ ಸಮುದಾಯದ ಮೊದಲ ರಾಜ್ಯಸಭಾ ಸದಸ್ಯ ಎಂದು ಭಾರೀ ಪ್ರಚಾರ ನೀಡಲಾಗಿತ್ತು. ಅವರನ್ನು ಗುರುತಿಸಿ ನೇಮಕಾತಿ ಮಾಡಿದ ಪ್ರಧಾನಿಗೆ ವ್ಯಾಪಕ ಅಭಿನಂದನೆಗಳು ಸಲ್ಲಿಕೆಯಾಗಿದ್ದವು. ನಿನ್ನೆ ಗುಲಾಂ ಆಲಿ ಪ್ರಮಾಣ ವಚನ ಸ್ವೀಕರಿಸಿದರು. ಆ ವೇಳೆ ಪ್ರಕಟವಾದ ಸುದ್ದಿಗಳಲ್ಲಿಯೂ ಗುಜ್ಜಾರ್ ಸಮುದಾಯದ ಮೊದಲ […]

ಸರ್ಕಾರವನ್ನು ನಿರಂತರವಾಗಿ ಕಾಡುತ್ತಿರುವ ಮೀಸಲಾತಿ ಹೋರಾಟಗಳು

ಬೆಂಗಳೂರು,ಆ.27- ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೀಸಲಾತಿ ಹೋರಾಟಗಳು ಬೆಂಬಿಡದಂತೆ ಕಾಡುತ್ತಿವೆ. ಈಗ ಚುನಾವಣಾ ಸಮಯವಾಗಿರುವುದರಿಂದ ಈ ಹೋರಾಟಗಳು ಇನ್ನಷ್ಟು ತಲೆನೋವಾಗಿ ಪರಿಣಮಿಸಿ ಅಕ್ಷರಶಃ ಬಿಸಿತುಪ್ಪವಾಗಿ ಪರಿಣಮಿಸಿದೆ.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದಂದಿನಿಂದ ಬೊಮ್ಮಾಯಿ ಬಂದರೂ ಹೋರಾಟದ ಕಿಚ್ಚು ಮಾತ್ರ ನಿಂತಿಲ್ಲ. ಇದು ಸಹಜವಾಗಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿ ಮೂರು ಪ್ರಮುಖ ಮೀಸಲಾತಿ ಹೋರಾಟಗಳು ನಡೆಯುತ್ತಿವೆ. ಇದರ ಜೊತೆ ಇದೀಗ ಹೊಸದೊಂದು ಹೋರಾಟ ಸೇರಿಕೊಂಡಿದ್ದು ಒಟ್ಟು ನಾಲ್ಕು ಸಮುದಾಯಗಳು ಮೀಸಲಾತಿಗಾಗಿ ಬೀದಿಗಿಳಿದಿವೆ. ಪಂಚಮಸಾಲಿ, […]

ಲಿಂಗಾಯತ-ಒಕ್ಕಲಿಗ ಸಮುದಾಯ ಓಲೈಕೆಗೆ ಕಸರತ್ತು

ಬೆಂಗಳೂರು,ಆ.24- ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಬಿಜೆಪಿ ಸರ್ಕಾರ ವಿಧಾನಸೌಧದ ಆವರಣದಲ್ಲಿ ದಾರ್ಶನಿಕ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸುವ ಮೂಲಕ ರಾಜ್ಯದ ಎರಡು ದೊಡ್ಡ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರನ್ನು ಓಲೈಸಲು ಪ್ರಯತ್ನಿಸುತ್ತಿದೆ. ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಪ್ರತಿಮೆಗಳು ಅನಾವರಣಗೊಳ್ಳುವ ನಿರೀಕ್ಷೆಯಿದೆ. ವಿಧಾನಸೌಧದ ಆವರಣದಲ್ಲಿ ಈಗಾಗಲೇ ಡಾ.ಬಿ.ಆರ್.ಅಂಬೇಡ್ಕರ್, ಕೆಂಗಲ್ ಹನುಮಂತಯ್ಯ, ಮಹಾತ್ಮ ಗಾಂಧಿ ಮತ್ತಿತರರ ಪ್ರತಿಮೆಗಳಿವೆ.2021ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ ವಿಧಾನಸೌಧದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆಗೆ ಸಚಿವ […]

ಮುಸ್ಲಿಂ ಮುಖಂಡರೆ ಯುವಕರಿಗೆ ಬುದ್ಧಿ ಹೇಳಿ : ಈಶ್ವರಪ್ಪ ವಾರ್ನಿಂಗ್

ಬೆಂಗಳೂರು,ಆ.16- ಹಿಂದೂ ಸಮಾಜ ಸಿಡಿದೆದ್ದರೆ ಮುಸ್ಲಿಮರು ಎಲ್ಲಿರುತ್ತಾರೆ ಎಂಬುದನ್ನು ನೋಡಿಕೊಳ್ಳಬೇಕು ಎಂದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹಿಂದೂ ಸಮಾಜ ಎದ್ದರೆ ಮುಸ್ಲಿಂರ ಕಥೆ ಏನಾಗುತ್ತದೆ? ಅದಕ್ಕಾಗಿ ಶಿವಮೊಗ್ಗದ ಮುಸ್ಲಿಂ ಮುಖಂಡರು ನಿಮ್ಮ ಯುವಕರಿಗೆ ಬುದ್ಧಿ ಹೇಳಿ. ಇಲ್ಲವಾದಲ್ಲಿ ಸರ್ಕಾರದಿಂದಲೇ ಅವರ ವಿರುದ್ಧ ಕ್ರಮ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಸ್ಲಿಂ ಮುಖಂಡರಲ್ಲಿ ಮನವಿ ಮಾಡುತ್ತೇನೆ. ಕೆಲವು ಯುವಕರು […]

SC-ST ಸಮುದಾಯದವರಿಗಾಗಿ ‘ಶುಭಲಗ್ನ’ ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಂಗಳೂರು, ಜು.27- ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಸಮುದಾಯದ ಮತಗಳನ್ನು ಸೆಳೆಯಲು ಮುಂದಾಗಿರುವ ಸರ್ಕಾರ ಶುಭಲಗ್ನ ಎಂಬ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ ಸಪ್ತಪದಿ ಎಂಬ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೆ ತಂದಿದ್ದರು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಕೋವಿಡ್ ಎರಡು ವರ್ಷಗಳ ಕಾಲ ಸತತವಾಗಿ ಬಾಧಿಸಿದ ಪರಿಣಾಮ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಲು ಸಾಧ್ಯವಾಗಿರಲಿಲ್ಲ. ಕಳೆದ ವರ್ಷದಿಂದ ಅದನ್ನು […]

ಒಂದು ಸಮುದಾಯದಿಂದ ಸಿಎಂ ಆಗಲು ಸಾಧ್ಯವಿಲ್ಲ : ಸಚಿವ ಸುಧಾಕರ್

ಬೆಂಗಳೂರು, ಜು.26- ಯಾವುದೇ ಒಂದು ಸಮುದಾಯದಿಂದ ಯಾರೇ ಒಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯಗಳ ವಿಶ್ವಾಸಗಳಿಸಬೇಕು. ಆ ವ್ಯಕ್ತಿಯ ನಾಯಕತ್ವದ ಮೇಲೆ ಜನರಿಗೆ ನಂಬಿಕೆ ಇರಬೇಕು. ಆದರೆ, ಜಾತಿ ವರ್ಗೀಕರಣ ಮಾಡಬೇಕಾಗಿಲ್ಲ. ಯಾವುದೇ ಒಂದು ಸಮುದಾಯಕ್ಕೆ ನೋವಾಗುವ ರೀತಿ ಯಾರೂ ಕೂಡ ಹೇಳಿಕೆ ನೀಡಬಾರದು ಎಂದರು. ಒಕ್ಕಲಿಗ ಸಮುದಾಯದವರು ಕೃಷಿಕರು, ದೇಶದ ಬೆನ್ನೆಲುಬು. ಎಲ್ಲರೊಂದಿಗೆ ವಿಶ್ವಾಸದಿಂದ ಬೆರೆತು ತಮ್ಮ ಕಾಯಕದೊಂದಿಗೆ ಜೀವನ […]