ಗುಡ್ ನ್ಯೂಸ್ : ಮುಂದಿನ 3 ತಿಂಗಳ ವರೆಗೆ ಲೋಡ್ ಶೆಡ್ಡಿಂಗ್ ಇಲ್ಲ

ಬೆಂಗಳೂರು,ಮಾ.15- ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಕತ್ತಲಲ್ಲಿ ಮುಳುಗುವುದೇ ಕರ್ನಾಟಕ..? ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ […]
ಠೇವಣಿ ಸಂಗ್ರಹಿಸಿ ವಂಚಿಸುವ ಕಂಪನಿಗಳ ವಿರುದ್ಧ ಕಠಿಣ ಕ್ರಮ: ಅಶೋಕ್

ಬೆಂಗಳೂರು,ಡಿ.12- ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ ವಂಚಿಸುವಂತಹ ಕಂಪನಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೈನ್ ಲಿಂಕ್ ಮೂಲಕ ಅಮಾಯಕರನ್ನು ವಂಚಿಸುವಂತಹ ಸಂಸ್ಥೆಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಈ ವಂಚನೆಗೊಳಗಾಗುವವರ ದೂರುಗಳ ಪರಿಶೀಲನೆಗೆ ಪ್ರತ್ಯೇಕವಾದ ವಿಭಾಗದ ಅವಶ್ಯಕತೆ ಇದೆ. ತಮಿಳುನಾಡಿನಲ್ಲಿ ಈ ಸಂಬಂಧ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತಂದಿರುವ ಮಾಹಿತಿ ಇದ್ದು ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಅನುಷ್ಠಾನಗೊಳಿಸುವ ಗಂಭೀರ ಚಿಂತನೆ […]
KPTCL ಸೇರಿ ವಿದ್ಯುತ್ ನಿಗಮಗಳ ಮೇಲಿದೆ 38,973 ಕೋಟಿ ಸಾಲ
ಬೆಂಗಳೂರು,ಸೆ.19-ಕೆಪಿಟಿಸಿಎಲ್ ಸೇರಿದಂತೆ ವಿವಿಧ ವಿದ್ಯುತ್ ಪ್ರಸರಣ ನಿಗಮಗಳು 2002ರಿಂದ ಈವರೆಗೂ 38,973 ಕೋಟಿ ರೂ. ಸಾಲ ಮಾಡಿದ್ದು, ಅದು 2040ರ ವೇಳೆಗೆ ತೀರುವಳಿಯಾಗಲಿದೆ ಎಂದು ಇಂಧನ ಸಚಿವ ವಿ.ಸುನೀಲ್ಕುಮಾರ್ ತಿಳಿಸಿದರು. ವಿಧಾನಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಟಿಸಿಎಲ್ 9,590.99 ಕೋಟಿ, ಬೆಸ್ಕಾಂ- 13,613.23 ಕೋಟಿ, ಚೆಸ್ಕಾಂ 3536 ಕೋಟಿ, ಮೆಸ್ಕಾಂ- 1282 ಕೋಟಿ, ಹೆಸ್ಕಾಂ- 7480 ಕೋಟಿ, ಜೆಸ್ಕಾಂ 3472 ಕೋಟಿ ಸಾಲ ಪಡೆದಿವೆ. ಇವುಗಳಿಗೆ ಬಡ್ಡಿ ಮತ್ತು ಅಸಲು […]
ಐಟಿ ಕಂಪನಿಗಳಿಂದ ಒತ್ತುವರಿಯಾಗಿಲ್ಲ : ಅರವಿಂದ ಲಿಂಬಾವಳಿ
ಬೆಂಗಳೂರು,ಸೆ.13- ಐಟಿ ಕಂಪನಿಗಳು ಜಾಗ ಒತ್ತುವರಿ ಮಾಡಿಲ್ಲ. ಬಿಲ್ಡರ್ಗಳು ಒತ್ತುವರಿ ಮಾಡಿದ್ದಾರೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಐಟಿ ಕಂಪನಿಗಳು ಜಾಗ ಒತ್ತುವರಿ ಮಾಡಿವೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಅದು ತಪ್ಪು ಮಾಹಿತಿ. ಬಿಲ್ಡರುಗಳು ಐಟಿ ಕಂಪನಿಗಳಿಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಹಾಗಾಗಿ ಬಿಲ್ಡರ್ಗಳು ಒತ್ತುವರಿ ಮಾಡಿದ್ದಾರೆ. ಈ ಕುರಿತು ಸರ್ವೆ ಕಾರ್ಯ ಈಗಾಗಲೇ ಮುಗಿದಿದೆ ಎಂದು ಹೇಳಿದರು. ಇದನ್ನೂ ಓದಿ : ಅತಿವೃಷ್ಟಿ, ಪ್ರವಾಹ ಕುರಿತ […]