ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು,ಜ.1- ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡಿದೆ. ಕಳೆದ ನಾಲ್ಕು ದಿನಗಳಿಂದ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯ ಸ್ಥಿತಿ ಭಾನುವಾರಕ್ಕಿಂತಲೂ ಕೊಂಚ ಸುಧಾರಿಸಿದ್ದು, ಭಕ್ತರು ಯಾವುದೇ ವದಂತಿ ಸುದ್ದಿಗಳನ್ನು ನಂಬಬಾರದು ಎಂದು ವೈದ್ಯರು ಮನವಿ ಮಾಡಿದ್ದಾರೆ. ಶ್ರೀಗಳ ಬಿಪಿ, ನಾಡಿಮಿಡಿತ ಎಲ್ಲವೂ ಸಹಜವಾಗಿದ್ದು, ಗಂಜಿ, ನೀರು ಸೇವನೆ ಮಾಡುತ್ತಿದ್ದಾರೆ. ಅವರಿಗೆ ದ್ರವರೂಪದ ಆಹಾರಗಳನ್ನು ಮಾತ್ರ ನೀಡಲಾಗುತ್ತಿದೆ. ಘಟ್ಟಿ ಪ್ರಮಾಣದ ಆಹಾರವನ್ನು ನೀಡುತ್ತಿಲ್ಲ. ಕೆಲವರನ್ನು ಗುರುತಿಸಿ ಮಾತನಾಡಿಸುತ್ತಿದ್ದಾರೆ. […]

ವರ್ಷದ ಹಿಂದೆಯೇ ರಾಜಿನಾಮೆಗೆ ನಿರ್ಧರಿಸಿದ್ದ ಠಾಕ್ರೆ

ಮುಂಬೈ, ಆ.6- ಒಂದು ವರ್ಷದ ಹಿಂದೆಯೇ ಉದ್ದವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿ ಸ್ನೇಹ ಬೆಳೆಸಲು ನಿರ್ಧರಿಸಿದ್ದರು ಎಂದು ಏಕನಾಥ್ ಸಿಂಧೆ ಬಳಗದಲ್ಲಿ ಹಿರಿಯ ನಾಯಕ ಹಾಗೂ ಶಾಸಕ ದೀಪಕ್ ಕೇಸರ್ಕರ್ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿದೆ. ಶಿವಸೇನೆಯಲ್ಲಿ ಬಂಡಾಯ ಶುರುವಾದ ನಡುವೆಯೂ ಉದ್ದವ್ ಠಾಕ್ರೆ ಅವರು ಬಿಜೆಪಿ ಜೊತೆ ಸ್ನೇಹಕ್ಕೆ ಮುಂದಾಗಿದ್ದರು. ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕೆಲವೊಂದು ಸನ್ನಿವೇಶಗಳು ಅದನ್ನು ತಡೆದು ಕೊನೆಗೆ ಜೂನ್ […]