ಆರ್‌ಆರ್‌ಆರ್‌ ಸಿನಿಮಾ ದೇಶದ ಹಿರಿಮೆ ಹೆಚ್ಚಿಸಿದೆ : ಮೋದಿ

ನವದೆಹಲಿ, ಜ. 11- ವಿಶಿಷ್ಟ ಕಲ್ಪನೆ, ಕಲಾತ್ಮಕತೆ, ಅದ್ಧೂರಿತನದಿಂದ ಗಮನ ಸೆಳೆದು ಹಲವು ಪ್ರಶಸ್ತಿಗೆ ಭಾಜನರಾಗಿರುವ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್‍ಆರ್‍ಆರ್ ಸಿನಿಮಾಕ್ಕೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್’ ಪ್ರಶಸ್ತಿ ಸಂದಿರುವುದು ದೇಶದ ಹಿರಿಮೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಣಗಾನ ಮಾಡಿದ್ದಾರೆ. ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಗೀತೆಯ ನೃತ್ಯಕ್ಕೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್’ ಪ್ರಶಸ್ತಿ ಸಂದಿರುವುದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ಸಂಗತಿ ಆಗಿದೆ’. ಆರ್‌ಆರ್‌ಆರ್‌ ಅಂತಹ ಮಹೋನ್ನತ ಸಿನಿಮಾವನ್ನು ಭಾರತೀಯ […]

ಕಾಮನ್‍ವೆಲ್ತ್ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ಶ್ಲಾಘನೆ

ನವದೆಹಲಿ ಆ.6- ಬರ್ಮಿಂಗ್‍ಹ್ಯಾಂಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಕುಸ್ತಿಪಟುಗಳಾದ ದೀಪಕ್ ಪೂನಿಯಾ, ದಿವ್ಯಾ ಕಕ್ರಾನ್ ಮತ್ತು ಮೋಹಿತ್ ಗ್ರೆವಾಲ್ ಪದಕ ಗೆದ್ದಿರುವುದಕ್ಕೆ ರಾಷ್ಟ್ರ ಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ ಮತ್ತು ಅವರ ಸಾಧನೆಯು ದೇಶಕ್ಕೆ ಹೆಚ್ಚಿನ ಸಂತೋಷ ಮತ್ತು ಕೀರ್ತಿ ತಂದಿದೆ ಎಂದು ಹೇಳಿದ್ದಾರೆ. ಪುರುಷರ 86 ಕೆಜಿ ವಿಭಾಗದಲ್ಲಿ ನಮ್ಮ ಯುವ ಕುಸ್ತಿಪಟು ದೀಪಕ್ ಪೂನಿಯಾ ಚಿನ್ನ ದ ಪದಕ ಪಡೆದಿರುವುದಕ್ಕೆ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ಪ್ರಭಾವಶಾಲಿಯಾಗಿದೆ. ನೀವು ಭಾರತಕ್ಕೆ […]