ವಿದ್ಯಾರ್ಥಿಗಳಿಗೆ ಕ್ರಿಕೆಟ್ ಸೂರ್ತಿಯಾಗಲಿ : ನರೇಂದ್ರ ಮೋದಿ

ಅಹಮದಾಬಾದ್, ಮಾ.9- ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕ್ರಿಕೆಟ್ ಈಗ ರಾಜತಾಂತ್ರಿಕತೆಯಾಗಿ ಬೆಳೆದಿದ್ದು, ವಿದ್ಯಾರ್ಥಿಗಳಿಗೂ ಕ್ರಿಕೆಟ್ ಮೈದಾನದಲ್ಲಿನ ಕೆಲವು ಸಂಗತಿಗಳು ಸೂರ್ತಿದಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಐಸಿಸಿ ಅಯೋಜನೆಯ 2ನೇ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಟೂರ್ನಿಯ ಫೈನಲ್ ಹಂತ ತಲುಪಲು ನಿರ್ಣಾಯಕವಾಗಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಹಾಗೂ 4ನೇ ಟೆಸ್ಟ್ ಪಂದ್ಯವನ್ನು ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಅಂಥೋನಿ ಅಲ್ಬನೆಸೆ ಅವರೊಂದಿಗೆ ಅಹಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಮೈದಾನದಲ್ಲಿ ನಡೆದ […]
ದಕ್ಷಿಣ ಭಾರತದ ಮೊಟ್ಟ ಮೊದಲ ಹಿಂದಿ ಸಾಕ್ಷರ ಪಂಚಾಯಿತಿ ಚೇಳನೂರು

ಕೋಝಿಕ್ಕೋಡ್, ಅ.23- ದೇಶದಾದ್ಯಂತ ಹಿಂದಿ ಹೇರಿಕೆ ವಿರುದ್ಧ ಹೋರಾಟ ನಡೆಯುತ್ತಿರುವ ಬೆನ್ನಲ್ಲೆ ಕೇರಳದ ಈ ಒಂದು ಸಣ್ಣ ಊರು ಇಡೀ ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಸಂಪೂರ್ಣ ಹಿಂದಿಮಯ ಪ್ರದೇಶ ಎಂಬ ಹಿರಿಮೆಗೆ ಪಾತ್ರವಾಗಿದೆ. ಹಿಂದಿ ಸಾಕ್ಷರತಾ ಪ್ರದೇಶವಾಗಿ ಹೊರ ಹೊಮ್ಮಿರುವ ಕೇರಳದ ಚೇಳನೂರನ್ನು ಮುಂದಿನ ಗಣರಾಜ್ಯೋತ್ಸವದ ವೇಳೆಗೆ ಸಂಪೂರ್ಣ ಹಿಂದಿ ಸಾಕ್ಷರ ಪಂಚಾಯತ್ ಎಂದು ಘೋಷಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಆಡಳಿತವಿರುವ ಚೇಳನೂರು ಪಂಚಾಯಿತಿ ಹಿಂದಿ ಸಾಕ್ಷರ ಪ್ರದೇಶವಾಗಿ ಹೊರಹೊಮ್ಮಿದ್ದು, ಇದು ದಕ್ಷಿಣ ಭಾರತದಲ್ಲೇ ಮೊದಲನೆಯದು ಎಂದು […]