ಸಂವಿಧಾನ ಬದಲಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿ: ಡಿಕೆಶಿ

ಮೈಸೂರು,ಜ.26- ಜಾತಿ, ಧರ್ಮ, ಭಾಷೆ ಮತ್ತಿತರ ವಿಚಾರದಲ್ಲಿ ದ್ವೇಷ ಬಿತ್ತಿ, ಸಮಾಜ ಒಡೆಯುವ ಕಾರ್ಯಕ್ಕೆ ಕೆಲವರು ಮುಂದಾಗಿದ್ದಾರೆ. ನಮ್ಮ ಮುಂದಿನ ಪೀಳಿಗೆಗೆ ಈ ವಿಚಾರವಾಗಿ ಅರಿವು ಮೂಡಿಸಬೇಕು. ನಮ್ಮ ರಕ್ಷಣೆ ಮಾಡುತ್ತಿರುವ ಸಂವಿಧಾನ ಬದಲಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ಮೊದಲ ಬಾರಿಗೆ ಮೈಸೂರಿನ ಐತಿಹಾಸಿಕ ನೆಲದಲ್ಲಿ ರಾಷ್ಟ್ರಧ್ವಜ ಆರಿಸಿದ್ದೇನೆ […]

ಸಂವಿಧಾನ ಧಾರ್ಮಿಕ ಪುಸ್ತಕ ಎಂಬಂತೆ ನಾವು ನಡೆದುಕೊಳ್ಳುತ್ತಿದ್ದೇವೆ : ಕೇಂದ್ರ ಸಚಿವ

ಕುರುಕ್ಷೇತ್ರ,ಡಿ.27- ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ನ್ಯಾಯಾಲಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜೂಜು ಹೇಳಿದ್ದಾರೆ. ಹರಿಯಾಣದಲ್ಲಿನ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ನಡೆದ ಮೂರು ದಿನಗಳ ಭಾರತೀಯ ಅವಕಾತ್ ಪರಿಷತ್‍ನ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ವಿವಿಧ ನ್ಯಾಯಾಲಯಗಳಲ್ಲಿ 5 ಕೋಟಿಗೂ ಹೆಚ್ಚಿನ ಪ್ರಕರಣಗಳು ಬಾಕಿ ಉಳಿದಿವೆ. ಕೋವಿಡ್ ವೇಳೆಯಲ್ಲೂ ನ್ಯಾಯಾಲಯಗಳ ಕಾರ್ಯಾಚರಣೆಗೆ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ಪ್ರಸ್ತುತ ಹಲವು ರಾಜಕೀಯ ಪಕ್ಷಗಳು, […]