ಅದಾನಿ ಹಗರಣದ ತನಿಖೆಗೆ ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ,ಫೆ.6- ಅದಾನಿ ಸಮೂಹ ಸಂಸ್ಥೆಯ ಹೂಡಿಕೆ ಮತ್ತು ಸಾಲ ಹಗರಣವನ್ನು ಜಂಟಿ ಸದನ ಸಮಿತಿಯ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಸಂಸತ್ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿವೆ. ಇದೇ ವೇಳೆ ದೇಶಾದ್ಯಂತ ಕಾಂಗ್ರೆಸ್ ಎಸ್‍ಬಿಐ ಬ್ಯಾಂಕ್‍ಗಳು ಹಾಗೂ ಎಲ್‍ಐಸಿ ಶಾಖೆಗಳ ಮುಂದೆ ಪ್ರತಿಭಟನೆ ನಡೆಸಿದೆ. ಸಂಸತ್‍ನಲ್ಲಿ ಪ್ರತಿಪಕ್ಷಗಳಾಗಿರುವ 16 ಪಕ್ಷಗಳನ್ನೊಳಗೊಂಡ ಸಮನ್ವಯ ಸಮಿತಿ ಇಂದು ಬೆಳಗ್ಗೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿವೆ. ಡಿಎಂಕೆ, ಎನ್‍ಸಿಪಿ, ಬಿಆರ್‍ಎಸ್, […]