ಮದ್ಯದಂಗಡಿಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸಿ : ಉಮಾಭಾರತಿ

ಭೂಪಾಲ್,ಫೆ.1- ಮಧ್ಯಪ್ರದೇಶದಲ್ಲಿರುವ ಮದ್ಯದಂಗಡಿಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸುವಂತೆ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಒತ್ತಾಯಿಸಿದ್ದಾರೆ. ಪುರುಷರ ಮದ್ಯ ಸೇವನೆಯಿಂದ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಮನಗಂಡು ಉಮಾ ಭಾರತಿ ಅವರು ಸರ್ಕಾರಕ್ಕೆ ಈ ಸಲಹೆ ನೀಡಿದ್ದಾರೆ. ಆಯೋಧ್ಯಾ ನಗರದ ಮದ್ಯದಂಗಡಿ ಸಮೀಪವಿರುವ ದೇವಾಲಯವೊಂದರಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಡಾರ ಹೂಡಿರುವ ಅವರು ಸರ್ಕಾರದ ಹೊಸ ಮದ್ಯ ನೀತಿ ಘೋಷಣೆಗಾಗಿ ಕಾಯುತ್ತಿದ್ದಾರೆ. ಭಾರತದ ಜೆಟ್ ಎಂಜಿನ್ ತಯಾರಿಕೆಗೆ ಅಮೆರಿಕ ಸಹಕಾರ ಸರ್ಕಾರ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು ಇಲ್ಲದಿದ್ದರೆ ಮಧುಶಾಲಾ ಮೇ […]

ವಂದೇ ಭಾರತ್ ರೈಲಿಗೆ ಮತ್ತೆ ದನ ಡಿಕ್ಕಿ, 20 ನಿಮಿಷ ಪ್ರಯಾಣ ವಿಳಂಬ

ಮುಂಬೈ, ಅ.29- ಗುಜರಾತ್‍ನ ಗಾಂಧಿನಗರ ಹಾಗೂ ಮಹರಾಷ್ಟ್ರದ ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್‍ಪೆಕ್ಸ್ ರೈಲಿಗೆ ಮೂರನೇ ಬಾರಿಗೆ ದನವೊಂದು ಡಿಕ್ಕಿ ಹೊಡೆದಿದ್ದು, ಸಂಚಾರ 20 ನಿಮಿಷಗಳ ಕಾಲ ಪ್ರಯಾಣ ವಿಳಂಬವಾಗಿದೆ. ಶನಿವಾರ ಬೆಳಗ್ಗೆ 8.20ರ ಸುಮಾರಿಗೆ ಅತುಲ್ ರೈಲ್ವೆ ನಿಲ್ದಾಣದ ಬಳಿ ದನವೊಂದು ಡಿಕ್ಕಿ ಹೊಡೆದಿದೆ. ಇದರಿಂದ ರೈಲಿನ ಮುಂಬಾಗ ಮತ್ತೆ ಹಾನಿಗೆ ಒಳಗಾಗಿದೆ. ಸೆಪ್ಟಂಬರ್ 30ರಂದು ಗುಜರಾತ್‍ನ ಗಾಂಧಿ ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಮಾರ್ಗದ ವಂದೇ […]

ಅಕ್ರಮವಾಗಿ ಕಸಾಯಿಖಾನೆಗೆ ಗೋವು ಸಾಗಿಸುತಿದ್ದ ನಾಲ್ವರ ಬಂಧನ

ಬೇಲೂರು, ಅ.17- ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತಿದ್ದ ಆರೋಪಿಗಳನ್ನು ಬಂಧಿಸಿರುವ ಬೇಲೂರು ಪೊಲೀಸರು ಗೋ ಸಾಗಾಣೆ ಆರೋಪದಡಿ ಪ್ರಕರಣ ದಾಖಲಿಸಿ ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಯಗಚಿ ನದಿ ಸಮೀಪದಲ್ಲಿರುವ ಮಂಜುನಾಥ ಕಲ್ಯಾಣ ಮಂಟಪದ ಆವರಣದಲ್ಲಿ ಐದು ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದೆ. ದಾಳಿ ನಡೆಸಿದ ಬೇಲೂರು ಪೊಲೀಸರು ಗೋವುಗಳೊಂದಿಗೆ ಆರೋಪಿಗಳಾದ ಅಬ್ರಾರ್(24), ವಾಸಿಂ(28), ಆನೀಮ್‍ಉದ್ದೀನ್(24), ಸಯ್ಯದ್ ಇಮ್ರಾನ್(33)ನನ್ನು ವಶಕ್ಕೆ ಪಡೆದು ಬೇಲೂರು ಪೊಲೀಸ್‍ […]