ಮೈಸೂರು : ರಾಜಕಾಲುವೆಯಲ್ಲಿ ಮೊಸಳೆ ಪತ್ತೆ, ಆತಂಕದಲ್ಲಿ ಸ್ಥಳೀಯರು

ಮೈಸೂರು,ನ.15-ನಗರದ ಜೆಎಎಸ್‍ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೇ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗದ ಸಮೀಪದಲ್ಲಿಯೇ ಮತ್ತೊಂದು ಮೊಸಳೆ ಮತ್ತೆ ಕಾಣಿಸಿಕೊಂಡಿದೆ. ಸ್ಥಳೀಯರ ಪ್ರಕಾರ ಭಾನುವಾರ ಕಾಣಿಸಿಕೊಂಡ ಮೊಸಳೆಗಿಂತ ಇದು ಆಕಾರದಲ್ಲಿ ಭಿನ್ನವಾಗಿದ್ದು, ಈ ಮೊಸಳೆಯೇ ಬೇರೆ ಎಂದು ಹೇಳುತ್ತಾರೆ. ಸೋಮವಾರ ಮಧ್ಯಾಹ್ನ ಮೊಸಳೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ನೋಡುತ್ತಿರುವಾಗಲೇ ಚರಂಡಿ ನೀರಿಗೆ ಹಾರಿದೆ. ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ […]

ನದಿಯಲ್ಲಿ ಸ್ನಾನ ಮಾಡುತ್ತಿದ್ದ ಬಾಲಕನನ್ನು ನುಂಗಿದ ಮೊಸಳೆ

ಮಧ್ಯಪ್ರದೇಶ, ಜು. 12- ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಮೊಸಳೆಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ನುಂಗಿ ಹಾಕಿರುವ ಘಟನೆ ಶಿಯೋಪುರದ ಚಂಬಲ್ ನದಿಯಲ್ಲಿ ನಡೆದಿದೆ. ಬಾಲಕ ಸೋಮವಾರ ಬೆಳಗ್ಗೆ ಚಂಬಲ್‍ನದಿಯಲ್ಲಿ ಸ್ನಾನಕ್ಕೆಂದು ಹೋದಾಗ ಮೊಸಳೆ ಏಕಾಏಕಿ ದಾಳಿ ಮಾಡಿ ಬಾಲಕನ್ನು ಎಳೆ ದೊಯ್ದಿದೆ. ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಆತನ ಕುಟುಂಬ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ದೊಣ್ಣೆ, ಹಗ್ಗ ಹಾಗೂ ಬಲೆಯಿಂದ ಮೊಸಳೆಯನ್ನು ಹಿಡಿದು, ನದಿಯಿಂದ ಹೊರಗೆ ಎಳೆತಂದಿದ್ದಾರೆ. ಅಷ್ಟರಲ್ಲಿ ಘಟನೆಯ ಬಗ್ಗೆ […]