ಬರಡಾಗುವುದೇ ಗೋಧಿ ಕಣಜ ಪಂಜಾಬ್!

ಚಂಡಿಘಡ,ಜ.27- ದೇಶದ ಗೋಧಿ ಕಣಜ ಎಂದೇ ಖ್ಯಾತಿ ಪಡೆದಿರುವ ಪಂಜಾಬ್ ಮುಂಬರುವ ದಿನಗಳಲ್ಲಿ ಬರಡು ಭೂಮಿಯಾಗಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ ಎನ್ನುವುದು ಆಧ್ಯಯನವೊಂದರಿಂದ ಬಹಿರಂಗಗೊಂಡಿದೆ. ಪಂಜಾಬ್ ಕೃಷಿ ವಿಶ್ವ ವಿದ್ಯಾಲಯನ ನಡೆಸಿದ ಆಧ್ಯಯನದಲ್ಲಿ ಹವಾಮಾನ ವೈಪರಿತ್ಯಗಳಿಂದಾಗಿ ಪಂಜಾಬ್ ಬರಡು ಭೂಮಿಯಾಗಲಿದೆ. ಮುಂದಿನ ವರ್ಷಗಳಲ್ಲಿ ಪಂಜಾಬ್ ತನ್ನ ಪ್ರಮುಖ ಬೆಳಗಳಾದ ಖಾರಿಫ್ ಮತ್ತು ರಬಿ ಬೆಳೆಗಳ ಪ್ರಮಾಣ ಕುಸಿಯಲಿದೆ ಎನ್ನುವುದು ಪತ್ತೆಯಾಗಿದೆ. ಹವಾಮಾನ ಬದಲಾವಣೆ ಮತ್ತು ಪಂಜಾಬ್‍ನಲ್ಲಿನ ಪ್ರಮುಖ ಖಾರಿಫ್ ಮತ್ತು ರಬಿ ಬೆಳೆಗಳ ಉತ್ಪಾದಕತೆಯ ಮೇಲೆ ಅದರ ಪ್ರಭಾವ […]

ಬೆಳೆಹಾನಿ ಹಾಗೂ ಮನೆಹಾನಿ ತುರ್ತು ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು,ಅ.13- ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಳೆಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಅವರು,ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ಕೊಟ್ಟರು. ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ […]