ಬಿಜೆಪಿಯ ಕೆಟ್ಟ ನೀತಿಗಳಿಂದ ಹೈನುಗಾರಿಕೆಗೆ ಧಕ್ಕೆ : ಸಿದ್ದರಾಮಯ್ಯ

ಬೆಂಗಳೂರು,ಮಾ.8- ರಾಜ್ಯದಲ್ಲಿ ಹೈನುಗಾರಿಕೆ ಕುಸಿಯಲು ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳೇ ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾರ್ಚ್‍ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರುಗಳಷ್ಟು ಹಾಲನ್ನು ಮಾತ್ರ ಕೆಎಂಎಫ್ ಸಂಗ್ರಹಿಸುತ್ತಿದೆ. ಇದೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪ್ರಸ್ತುತ ಪ್ರತಿ ದಿನ ಸುಮಾರು 28 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದ ಪಶುಪಾಲಕರಿಗೆ […]

ದೆಹಲಿಯಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ

ನವದೆಹಲಿ, ಸೆ 13 -ವಾಯುವ್ಯ ದೆಹಲಿಯ ಭಾಲ್ವಸ್ ಡೈರಿ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಕೊಲೆಗೆ ಯತ್ನಿಸಲಾಗಿದೆ. ಕಳೆದ ರಾತ್ರಿ 8.58ಕ್ಕೆ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ರಾಜಸ್ಥಾನದ ಜುಂಜುನು ನಿವಾಸಿ ಸಂತ್ರಾ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗಳನ್ನು ಭೇಟಿಯಾಗಲು ದೆಹಲಿಯ ಪ್ರಕಾಶ್ ವಿಹಾರಕ್ಕೆ ಬಂದಿದ್ದರು. ಮಗಳು ವಿಮಲಾ ಮತ್ತು ಮೊಮ್ಮಗಳು ಜ್ಯೋತಿಯೊಂದಿಗೆ ಮನೆಯ ಹೊರಗೆ […]