ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾವಣಗೆರೆ ಪೋರಿ
ದಾವಣಗೆರೆ,ಫೆ.3- ಈ ಪುಟ್ಟ ಬಾಲಕಿ 26 ತರಹೇವಾರಿ ರೋಗಗಳಿಗೆ ಆಯುರ್ವೇದ ಪದ್ಧತಿಯಲ್ಲಿ ಯಾವ ರೀತಿಯ ಔಷಧ ನೀಡಬೇಕು ಎಂದು ಅರಳು ಹುರಿದಂತೆ ಪಟ ಪಟಾ ಅಂತ ಹೇಳ್ತಾಳೆ. ಜಿಲ್ಲಾಯ ಜಗಳೂರು ಪಟ್ಟಣದ ನಿವಾಸಿ ಡಾ.ಚೇತನ್ ಹಾಗೂ ವಸುಧಾ ದಂಪತಿಯ ಏಕೈಕ ಪುತ್ರಿ ತನಸ್ವಿ. ಡಾ.ಚೇತನ್ ತಮ್ಮ ರೋಗಿಗಳಿಗೆ ನೀಡುತ್ತಿದ್ದ ವೈದ್ಯರ ಔಷಧಿ ಚೀಟಿ ಕೇಳುತ್ತಾ ಬೆಳೆದ ತನಸ್ವಿಗೆ ಎಲ್ಲವೂ ಮನಸ್ಸಿನಲ್ಲಿ ಅಚ್ಚೊತ್ತಿವೆ. ಅವಳಿಗೆ ಇನ್ನೂ ಆರು ವರ್ಷ ಪೂರ್ಣವಾಗಿಲ್ಲ. 26 ವಿವಿಧ ರೋಗಗಳಿಗೆ ಆಯುರ್ವೇದಿಕ್ ಔಷಧೋಪಚಾರವನ್ನು ಪಟಪಟಾ […]