ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೋವಿಡ್

ನವದೆಹಲಿ,ಮಾ.19- ಸುಮಾರು ನಾಲ್ಕುವರೆ ತಿಂಗಳ ಬಳಿಕ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್-19 ಸೋಂಕುಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿತ್ತು, ಹೊಸ ಆತಂಕಗಳನ್ನು ಸೃಷ್ಟಿಸಿದೆ. ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ನಿನ್ನೆ ದೈನಂದಿನ ಸೋಂಕಿನ ಪ್ರಮಾಣ 1071 ಆಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯ 5915 ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಕೋವಿಡ್ ಪ್ರಕರಣಗಳ […]

ಮಹಾರಾಷ್ಟ್ರದಲ್ಲಿ ಮೊಟ್ಟೆಗಳ ಕೊರತೆ

ಔರಂಗಾಬಾದ್, ಜ.18- ದೇಶಾದ್ಯಂತ ಮೊಟ್ಟೆಯ ಬೆಲೆ ಏರಿಕೆಯಾಗಿರುವ ಬೆನ್ನಲ್ಲೆ ಮಹಾರಾಷ್ಟ್ರದಲ್ಲಿ ಒಂದು ಕೋಟಿ ಮೊಟ್ಟೆಗಳ ಕೊರತೆ ಎದುರಾಗಿದೆ ಎಂದು ಪಶುಸಂಗೋಪನಾ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 2.25 ಕೋಟಿಗೂ ಹೆಚ್ಚು ಮೊಟ್ಟೆಗಳನ್ನು ಸೇವಿಸಲಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ ಒಂದರಿಂದ ಒಂದುವರೆ ಕೋಟಿ ಮೊಟ್ಟೆಗಳನ್ನು ಉತ್ಪಾದಿಸಲಾಗುತ್ತದೆ. ಬಾಕಿ ಒಂದು ಕೋಟಿ ಮೊಟ್ಟೆಗಳ ಬೇಡಿಕೆ ಇದೆ. ಇದನ್ನು ಪೂರೈಸಲು ಪಶುಸಂಗೋಪನಾ ಇಲಾಖೆ ಯೋಜನೆ ಎಂದು ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಧನಂಜಯ್ ಪರ್ಕಳೆ ತಿಳಿಸಿದ್ದಾರೆ. ಸದ್ಯಕ್ಕೆ ಮೊಟ್ಟೆ ಕೊರತೆ ನೀಗಿಸಲು ಕರ್ನಾಟಕ, ತೆಲಂಗಾಣ, […]

ರೇಬೀಸ್ ರೋಗ ತಡೆಗೆ ಸರ್ಕಾರ ಬದ್ಧ: ಉಪಮನ್ಯು ಬಸು

ಬೆಂಗಳೂರು.ಸೆ.28- ರೇಬೀಸ್ ರೋಗವನ್ನು ದೇಶಾದ್ಯಂತ ಸಂಪೂರ್ಣವಾಗಿ ತಡೆಗಟ್ಟಲು ಸರ್ಕಾರ ಬದ್ಧವಿದೆ ಎಂದು ಕೇಂದ್ರ ಸರ್ಕಾರದ ಪಶು ಸಂಗೋಪನೆ ಇಲಾಖೆ ಜಂಟಿ ಕಾರ್ಯದರ್ಶಿ ಉಪಮನ್ಯು ಬಸು ಅಭಿಪ್ರಾಯಪಟ್ಟರು. ಹೆಬ್ಬಾಳದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ ಪರಿಷತ್‍ನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ರೇಬೀಸ್ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಒನ್ ಹೆಲ್ತ್, ಜೀರೋ ಡೆತ್ಸ್ ಎನ್ನುವ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ರೇಬೀಸ್ ದಿನ ಆಚರಣೆ ಮಾಡಲಾಗುತ್ತಿದೆ. ರೇಬೀಸ್ ರೋಗ ತಡೆಗಟ್ಟಲು ನೀವೆಲ್ಲರೂ ಸಹಕಾರ ನೀಡಬೇಕು. ನಾಯಿಗಳಿಗೆ ಕಡ್ಡಾಯವಾಗಿ ರೇಬೀಸ್ […]