ದೆಹಲಿ ಉಪಮುಖ್ಯಮಂತ್ರಿಗೆ ಸಿಬಿಐ ನೋಟೀಸ್

ನವದೆಹಲಿ,ಫೆ.18- ಆಪ್ ಪಕ್ಷದ ಮುಖಂಡ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ನೋಟೀಸ್ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಸಿಬಿಐ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಸಲ್ಲಿಸಿರುವ ಚಾರ್ಜ್‍ಶೀಟ್‍ನಲ್ಲಿ ಸಿಸೋಡಿಯಾ ಅವರ ಹೆಸರಿಲ್ಲದಿದ್ದರೂ ಅವರನ್ನು ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಬಂಧಿತ ಉದ್ಯಮಿಗಳಾದ ವಿಜಯ್ […]

8 ಮಂದಿ ಡಿಸಿಎಂ ಮಾಡುವ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಸಭೆ : ಹೆಚ್‌ಡಿಕೆ

ಬೆಂಗಳೂರು,ಫೆ.5- ಎಂಟು ಮಂದಿ ಉಪಮುಖ್ಯಮಂತ್ರಿ ಮಾಡುವ ಬಗ್ಗೆ ದೆಹಲಿಯಲ್ಲಿ ಸಭೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಂಟು ಜನ ಉಪಮುಖ್ಯಮಂತ್ರಿ ಆಗುವವರು ಯಾರು ಎಂಬ ಹೆಸರನ್ನು ಬಹಿರಂಗಪಡಿಸಬಲ್ಲೆ ಎಂದರು. ದೇಶವನ್ನು ಹಾಳು ಮಾಡುವ ಬಿಜೆಪಿಯ ಹುನ್ನಾರ, ಆರ್‍ಎಸ್‍ಎಸ್ ಕುತಂತ್ರಕ್ಕೆ ಬಲಿಯಾಗಬೇಡಿ. ಶೃಂಗೇರಿ ಮಠವನ್ನು ಒಡೆದವರು, ಮಹಾತ್ಮ ಗಾಂಯವರನ್ನು ಕೊಂದವರು, ಪೇಶ್ವೆ ಸಮುದಾಯಕ್ಕೆ ಸೇರಿದವರು ಹೀಗೆ ಎರಡುಮೂರು ವಿಧದ ಬ್ರಾಹ್ಮಣರಿದ್ದಾರೆ ಎಂದು ಹೇಳಿದರು. […]

ಯುಪಿ ಡಿಸಿಎಂಗಳಿಗೆ ಬಂಪರ್ ಆಫರ್ ನೀಡಿದ ಅಖಿಲೇಶ್ ಯಾದವ್

ಲಕ್ನೋ,ಡಿ.2-ನಿಮಗೆ ನಮ್ಮ ಪಕ್ಷದ 100 ಶಾಸಕರು ಬೆಂಬಲ ನೀಡುತ್ತಾರೆ. ನಮ್ಮ ಬೆಂಬಲ ಪಡೆದು ನೀವು ಮುಖ್ಯಮಂತ್ರಿಗಳಾಗಿ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದ ಡಿಸಿಎಂಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಅವರಿಗೆ ಕರೆ ನೀಡಿದ್ದಾರೆ. ನೀವು ಬಿಜೆಪಿ ಸರ್ಕಾರದಲ್ಲಿ ಡಿಸಿಎಂಗಳಾಗಿದ್ದೀರಿ ನಿಮಗೂ ಸಿಎಂ ಆಗುವ ಇಚ್ಚೆ ಇದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ನಿಮ್ಮ ಈ ಪ್ರಯತ್ನಕ್ಕೆ ನಮ್ಮ ಪಕ್ಷದ 100 ಶಾಸಕರು ಬೆಂಬಲಕ್ಕೆ […]

ಧೂಳು ಹಿಡಿದಿದ್ದ ಗಾಂಧಿ ಪ್ರತಿಮೆ ಶುಚಿಗೊಳಿಸಿದ ಬಿಹಾರ ಡಿಸಿಎಂ

ನವದೆಹಲಿ,ಅ.2- ಲಂಡನ್‍ನಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಧೂಳು ಹಿಡಿದಿದ್ದ ಗಾಂಧಿ ಪ್ರತಿಮೆಯನ್ನು ತಮ್ಮ ಕರವಸ್ತ್ರದಿಂದ ಶುಚಿಗೊಳಿಸಿರುವ ವಿಡಿಯೋ ಇದೀಗ ಎಲ್ಲೇಡೆ ವೈರಲ್ ಆಗಿದೆ. ಕಳೆದ ತಿಂಗಳು ಲಂಡನ್‍ನಲ್ಲಿರುವ ಬ್ರಿಟಿಷ್ ಸಂಸತ್ತಿಗೆ ಭೇಟಿ ನೀಡಿದ್ದ ತೇಜಸ್ವಿ ಅವರು ಗಾಂಧಿ ಪ್ರತಿಮೆ ಮೇಲೆ ಇದ್ದ ಧೂಳನ್ನು ತಮ್ಮ ಕರವಸ್ತ್ರದಿಂದ ಶುಚಿಗೊಳಿಸುತ್ತಿರುವ ವಿಡಿಯೋ ತುಣಕನ್ನು ಆರ್‍ಜೆಡಿ ಶಾಸಕರೊಬ್ಬರು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರಪಿತನ ಐತಿಹಾಸಿಕ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೋದಾಗ . ಅದರ ಮೇಲಿದ್ದ ಧೂಳನ್ನು ಕಂಡ ತೇಜಸ್ವಿ […]

ದೆಹಲಿ ಡಿಸಿಎಂ ಮನೆ ಸೇರಿ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ದಾಳಿ

ನವದೆಹಲಿ, ಆ. 19 -ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ-ಎನ್‍ಸಿಆರ್ ನ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ನಡೆಸಿದೆ. ಕಳೆದ ವರ್ಷ ನವೆಂಬರ್‍ನಲ್ಲಿ ರಾಜ್ಯ ಸರ್ಕಾರ ದೆಹಲಿ ಅಬಕಾರಿ ನೀತಿಯ ರಚಿಸಿ ಆದೇಶ ಹೊರಡಿಸಿತ್ತು ಇದರ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವನರ್ ವಿ ಕೆ ಸಕ್ಸೇನಾ ಅವರು ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ […]