ಕರ್ನಾಟಕದ ಮೇಲೆ ಬಿಜೆಪಿ ಚಾಣಕ್ಯನ ಕಣ್ಣು

ಬೆಳಗಾವಿ,ಡಿ.28- ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯುತ್ತಿದ್ದು, ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಅಮಿತ್ ಷಾ ಸಮಯ ನಿಗದಿಪಡಿಸಿದ್ದಾರೆ. ಡಿ.29ರಂದು ರಾತ್ರಿ 10.5ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ವಾಸ್ತವ್ಯ […]