BIG NEWS : ಬಿಜೆಪಿ ಸೇರಲ್ಲ, ಬೆಂಬಲಿಸುತ್ತೇನೆ ಅಷ್ಟೇ – ಸುಮಲತಾ ಅಂಬರೀಷ್

ಮಂಡ್ಯ,ಮಾ.10- ಜಿಲ್ಲೆಯ ಅಭಿವೃದ್ದಿಗಾಗಿ ಪ್ರಧಾನಿ ನರೇಂದ್ರಮೋದಿ ಸರ್ಕಾರಕ್ಕೆ ನಾನು ಬೆಂಬಲ ಕೊಡುತ್ತೇನೆ ಎನ್ನುವ ಮೂಲಕ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಿದ್ದಾರೆ. ಬಿಜೆಪಿ ಸೇರ್ಪಡೆ ಕುರಿತು ಎಲ್ಲಿಯೂ ತುಟಿ ಬಿಚ್ಚಿದ ಅವರು, ನನ್ನ ಬೆಂಬಲ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಸರ್ಕಾರಕ್ಕೆ. ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಇದು ಅನಿವಾರ್ಯ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿವೃದ್ಧಿಯಾಗುತ್ತದ ಎಂಬುದರಲ್ಲಿ ಯಾವ ಸಂಶಯವೂ […]

ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದ LET ಅಂಗ ಸಂಸ್ಥೆ PAFF ನಿಷೇಧ

ನವದೆಹಲಿ,ಜ.7- ದೇಶದ ಭದ್ರತೆ ಸವಾಲುಡ್ಡುವ ಘಟನೆಗಳಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಲಷ್ಕರ್-ಇ- ತೋಯ್ಬಾದ ಅಂಗ ಸಂಸ್ಥೆಯೆಂದೆ ಗುರುತಿಸಲಾದ ಜಮ್ಮು-ಕಾಶ್ಮೀರದ ಪಿಪಲ್ಸ್ ಆಂಟಿ ಪ್ಯಾಸಿಸ್ಟ್ ಫ್ರಂಟ್ (ಪಿಎಎಫ್‍ಎಫ್) ಸಂಘಟನೆಯನ್ನು ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಲಷ್ಕರ್-ಇ-ತೋಯ್ಬಾದ ಸದಸ್ಯ ಅರ್ಬಜ್ ಅಹಮದ್ ಮಿರ್‍ನನ್ನು ಪ್ರತ್ಯೇಕ ಭಯೋತ್ಪಾದಕ ಎಂದು ಇದೇ ವೇಳೆ ಘೋಷಿಸಲಾಗಿದೆ. ಪಿಎಎಫ್‍ಎಫ್ ಭದ್ರತಾ ಸಿಬ್ಬಂದಿಗಳಗೆ ಬೆದರಿಕೆ ಒಡ್ಡುವುದು, ರಾಜಕೀಯ ನಾಯಕರಿಗೆ ಮತ್ತು ನಾಗರೀಕ ಕೆಲಸಗಾರರಿಗೆ ಬೆದರಿಕೆ ಹಾಕುತ್ತಿದ್ದರು. ಜಮ್ಮು-ಕಾಶ್ಮೀರ ಮತ್ತು ದೇಶದ ಇತರ ನಗರಗಳಲ್ಲಿ ಪಿಎಎಫ್‍ಎಫ್ ಸಂಘಟನೆ ಹಿಂಸಾಕೃತ್ಯ […]

ನಿತೀಶ್ ಕುಮಾರ್ ಬಳಿ ಕೇವಲ 75.53 ಲಕ್ಷ ಮೌಲ್ಯದ ಆಸ್ತಿ

ಪಾಟ್ನಾ, ಜ.1- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಳಿ ಇರುವುದು ಕೇವಲ 75.53 ಲಕ್ಷ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ. ಆದರೆ ಸಚಿವರು ಸಿಎಂಗಿಂತ 10 ಪಟ್ಟಗೂ ಹೆಚ್ಚು ಸಿರಿವಂತರಾಗಿದ್ದಾರೆ, ಕ್ಯಾಲೆಂಡರ್ ವರ್ಷ (2022) ದ ಕೊನೆಯ ದಿನದಂದು (ಡಿ.31) ರಾತ್ರಿ ಬಿಹಾರ ಸರ್ಕಾರದ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿದ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳ ಪ್ರಕಾರ, ಸಿಎಂ ಬಳಿ 28,135 ರೂಪಾಯಿ ನಗದು ಮತ್ತು ಸುಮಾರು 51,856 ರೂಪಾಯಿಗಳನ್ನು ವಿವಿಧ […]