ಕ್ಷಮೆ ಕೇಳಲು ನಿರಾಕರಿಸಿದ ಸತೀಶ್ ಜಾರಕಿಹೊಳಿ, ತಮ್ಮದೇ ಪಕ್ಷದವರಿಗೂ ಟಾಂಗ್

ಬೆಂಗಳೂರು, ನ.9- ವಿವಾದಿತ ಹೇಳಿಕೆ ನೀಡಿ, ಅದನ್ನು ಸಮರ್ಥಿಸಿಕೊಳ್ಳುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತಾವು ನೀಡಿದ್ದ ಹೇಳಿಕೆಯಲ್ಲಿ ತಪ್ಪಿಲ್ಲ, ಒಂದು ವೇಳೆ ತಪ್ಪು ಎಂದು ಸಾಬೀತು ಪಡಿಸಿ ನಾನು ಕ್ಷಮೆ ಕೇಳುವುದಷ್ಟೆ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಸಾಬೀತು ಪಡಿಸಲಾಗದಿದ್ದರೆ ನನ್ನ ವಿರುದ್ಧ ಮಾತನಾಡುವವರು ರಾಜೀನಾಮೆ ನೀಡುತ್ತಾರೆಯೇ ಎಂದು ಸತೀಶ್ ಪ್ರತಿ ಸವಾಲು ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಿರುಗಿ ಬೀಳುವವರೆಗೂ ಬಿಜೆಪಿಯ ಎಲ್ಲಾ ನಾಯಕರು ವಿವಾದಿತ ಹೇಳಿಕೆಗಾಗಿ […]