ಬೆಂಗಳೂರಲ್ಲಿ ಫುಡ್ ಡೆಲಿವರಿ ಬಾಯ್ ಮತ್ತು ಟೆಂಪೋ ಚಾಲಕನ ಬರ್ಬರ ಕೊಲೆ

ಬೆಂಗಳೂರು, ಫೆ.11- ನಗರದಲ್ಲಿ ರಾತ್ರಿ ವರ್ತೂರು ಹಾಗೂ ಕುಮಾರಸ್ವಾಮಿ ಲೇಔಟ್ನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಟೆಂಪೋ ಚಾಲಕ ಹಾಗೂ ಫುಡ್ ಡೆಲವರಿ ಬಾಯ್ ಕೊಲೆಯಾಗಿದ್ದಾರೆ. ದೊಮ್ಮಸಂದ್ರ ನಿವಾಸಿ, ಟೆಂಪೋ ಚಾಲಕ ಮುನಿಯಪ್ಪ(45) ಮತ್ತು ಕೊಣನ ಕುಂಟೆ ನಿವಾಸಿ, ಫುಡ್ ಡೆಲವರಿ ಬಾಯ್ ಶರತ್ ಕುಮಾರ್(24) ಕೊಲೆಯಾದ ದುರ್ದೈವಿಗಳು. ಚಾಡಿ ಹೇಳಿದ ಟೆಂಪೋ ಚಾಲಕನ ಕೊಲೆ :ತನ್ನ ಬಗ್ಗೆ ತಂದೆ ಬಳಿ ಕೆಟ್ಟದ್ದಾಗಿ ಹೇಳಿದ್ದಾರೆಂದು ಟೆಂಪೋ ಚಾಲಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರ್ತೂರು ಪೆÇಲೀಸ್ […]