ಸಿದ್ದರಾಮಯ್ಯನವರ ಮತ್ತೊಂದು ಭೂಹಗರಣ ಬಯಲಿಗೆ

ಬೆಂಗಳೂರು,ಡಿ.7- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತ್ತೊಂದು ಡಿನೋಟಿಫಿಕೇಷನ್ ಹಗರಣವನ್ನು ಬಯಲಿಗೆಳೆದಿರುವ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಇಡಿ ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೂಡಾ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರು ಅತ್ಯಾಪ್ತನ ಮೂಲಕ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಡಿನೋಟಿಫಿಕೇಷನ್ ನಡೆಸಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿಂದು ದಾಖಲೆ ಬಿಡುಗಡೆ ಮಾಡಿದರು. ಮೈಸೂರಿನ ಹಿನಕಲ್ ಗ್ರಾಮದ ಸಾಕಮ್ಮ ಎಂಬುವವರ ಮಾಲೀಕತ್ವದ […]