ದೇವೇಗೌಡರು ಅಡಿಗಲ್ಲಿಟ್ಟ ಕಾಮಗಾರಿಗೆ ಮರು ನಾಮಕರಣ : ರೇವಣ್ಣ ಆಕ್ಷೇಪ

ಹಾಸನ, ಮಾ.9- ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಅಡಿಗಲ್ಲಿಟ್ಟ ವಿಮಾನ ನಿಲ್ದಾಣ ಕಾಮಗಾರಿಗೆ ಪುನಃ ಅಡಿಗಲ್ಲಿಡಲು ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಕ್ಷೇಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳ ಹಿಂದೆಯೇ ಭುವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿಗೆ ದೇವೇಗೌಡರು ಗುದ್ದಲಿ ಪೂಜೆ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಅಡಿಗಲ್ಲಿಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.13ರಂದು ಆಗಮಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಜೆಡಿಎಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳಿಗೆ […]
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರಿಡಿ: ಶರವಣ

ಬೆಂಗಳೂರು, ಜ.5-ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಿ ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಟಿ. ಎ.ಶರವಣ ಮನವಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದರೆ, ಈ ಮಹಾರಸ್ತೆಗೆ ಕರ್ನಾಟಕದ ಸಾಕ್ಷಿ ಪ್ರಜ್ಞೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಿ ಎಂದು […]
ಪ್ರಧಾನಿಯಾಗಿದ್ದಾಗಲೇ ತಾಯಿಯನ್ನು ಕಳೆದುಕೊಂಡಿದ್ದ ದೇವೇಗೌಡರು

ಬೆಂಗಳೂರು,ಡಿ.31- ಪ್ರಧಾನಿಯಾಗಿದ್ದಾಗಲೇ ತಾಯಿಯನ್ನು ಕಳೆದುಕೊಂಡ ಪ್ರಧಾನಮಂತ್ರಿಗಳ ಪೈಕಿ ನರೇಂದ್ರ ಮೋದಿ ಎರಡನೆಯವರಾಗಿದ್ದು, ಎಚ್.ಡಿ.ದೇವೇಗೌಡ ಮೊದಲನೆಯವರಾಗಿದ್ದಾರೆ. ಕರ್ನಾಟಕದವರೇ ಆದ ಎಚ್.ಡಿ.ದೇವೇಗೌಡ 1996ರ ಜೂನ್ 1ರಿಂದ 1997 ಏಪ್ರಿಲ್ 21ರ ನಡುವೆ ದೇಶದ ಪ್ರಧಾನಿಯಾಗಿದ್ದರು. 1996ರ ಆಗಸ್ಟ್ 5ರಂದು ಪ್ರಧಾನಿಯಾಗಿ ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಆ ವೇಳೆ ಅವರ ತಾಯಿ ದೇವಮ್ಮ ನಿಧನರಾಗಿದ್ದರು. ಸುದ್ದಿ ತಿಳಿದು ದುಖಃತಪ್ತ ದೇವೇಗೌಡರು ಕಾಶ್ಮೀರದಿಂದ ಅದೇ ದಿನ ಮಧ್ಯಾಹ್ನದ ವೇಳೆಗೆ ಹಾಸನಕ್ಕೆ ತಲುಪಿದರು ಮತ್ತು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ನರೇಂದ್ರ ಮೋದಿ ಅವರಂತೆ ದೇವೇಗೌಡರು […]
ನೀರಾವರಿ ಯೋಜನೆಗಳಲ್ಲಿ ನ್ಯಾಯಕ್ಕಾಗಿ ಮೋದಿ ಬಳಿ ಎಚ್ಡಿಡಿ ಮನವಿ

ನವದೆಹಲಿ,ಡಿ.14-ಕಾವೇರಿ, ಕೃಷ್ಣಾ, ಮಹಾದಾಯಿ ನೀರಾವರಿ ಯೋಜನೆಗಳಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ವಿಷಯವನ್ನು ವಿವರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ಕೋರಿರುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ನಿನ್ನೆ ಸಂಸತ್ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಮ್ಮ ನೀರಾವರಿ ವಿಚಾರವನ್ನು ಪ್ರಧಾನಿ ಅವರೊಂದಿಗೆ ಪ್ರಸ್ತಾಪಿಸಿ, ರಾಜ್ಯದ ಯೋಜನೆಗಳಿಗೆ ಆಗಿರುವ ಅನ್ಯಾಯವನ್ನು ವಿವರಿಸಿದ್ದೇನೆ ಎಂದು ಹೇಳಿದ್ದಾರೆ. ಈ ಜಾಗದಲ್ಲಿ ಕೂತು ತೀರ್ಮಾನ ಮಾಡುವುದು ಹಿಂಸೆಯಾಗಿದೆ. ನದಿ ನೀರಿನ […]