ಶ್ರದ್ಧಾ ಹತ್ಯೆ ಬಳಿಕ ಹೆದರಿ ತುನಿಶಾಳಿಂದ ದೂರವಾಗಿದ್ದೆ : ಆರೋಪಿ ಹೇಳಿಕೆ

ಮುಂಬೈ,ಡಿ.26- ದೆಹಲಿಯಲ್ಲಿ ಭೀಕರವಾಗಿ ಹತ್ಯೆಯಾದ ಶ್ರದ್ಧಾ ವಾಲ್ಕರ್ ಪ್ರಕರಣದ ನಂತರ ದೇಶದಲ್ಲಿ ಎದುರಾದ ಬದಲಾವಣೆಗಳಿಗೆ ಹೆದರಿ ನಾನು ಸಹಜೀವನ ನಡೆಸುತ್ತಿದ್ದ ತುನಿಶಾ ಶರ್ಮಾಳಿಂದ ದೂರವಾಗಲು ಬಯಸಿದ್ದೆ ಎಂದು ಬಂಧಿತ ಆರೋಪಿ ಶಿಝನ್ ಖಾನ್ ಹೇಳಿಕೆ ನೀಡಿದ್ದಾನೆ. ಕಿರುತೆರೆ ನಟಿಸ ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈನ ವಾಲಿವ್ ಪೊಲೀಸರ ಮುಂದೆ ಹೇಳಿಕೆ ನೀಡಿರುವ ಆತ, ತಮ್ಮಿಬ್ಬರ ನಡುವೆ 15 ದಿನಗಳ ಹಿಂದೆ ಬ್ರೆಕ್ಅಪ್ ಆಗಿತ್ತು. ಆ ವೇಳೆಯೂ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು. ನಾನು ರಕ್ಷಣೆ […]
ಮತ್ತೆ ಕರೋನಾ ಹಾವಳಿ : ಚೀನಾ ಪರಿಸ್ಥಿತಿ ಭಾರತಕ್ಕೆ ಬರಲ್ಲ ಎಂದ ತಜ್ಞರು

ನವದೆಹಲಿ,ಡಿ.22- ಭಾರತದಲ್ಲಿ ಕಾಣಿಸಿಕೊಂಡಿರುವ ಬಿಎಫ್. 7 ಮಾದರಿ ಸೋಂಕಿಗೂ ಚೀನಾದ ಕೋವಿಡ್ ಪರಿಸ್ಥಿತಿಗೂ ಯಾವುದೇ ಸಂಬಂಧವಿಲ್ಲ. ಅಲ್ಲಿನ ಪರಿಸ್ಥಿತಿಗೂ ಇಲ್ಲಿನ ಪರಿಸ್ಥಿತಿಗೂ ಭಿನ್ನವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಚೀನಾದಲ್ಲಿ ಕೊರೊನಾ ಉಲ್ಬಣಗೊಂಡಿದ್ದ ಸಂದರ್ಭದಲ್ಲಿ ಜನರ ರೋಗನಿರೋಧಕ ಶಕ್ತಿ ಅಭಿವೃದ್ಧಿಪಡಿಸದ ಕಾರಣ ಮತ್ತೆ ಅಲ್ಲಿ ಸೋಂಕು ಉಲ್ಬಣಗೊಂಡಿದೆ ಎಂದು ತಜ್ಞರು ಹೇಳಿದ್ದಾರೆ. ಆದರೆ, ಭಾರತದಲ್ಲಿ ಕೊರೊನಾ ನಿಯಂತ್ರಣದ ಜತೆಗೆ ಬಿಎಫ್.7 ಮಾದರಿಯ ಸೋಂಕು ತಡೆಗಟ್ಟಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಸೋಂಕು ಹರಡದಂತೆ ನೋಡಿಕೊಳ್ಳುವ ಉದ್ದೇಶದಿಂದ ಆರೋಗ್ಯ ಸಚಿವಾಲಯ ಮತ್ತೆ […]
ಈ ಬಾರಿ ವಿಭಿನ್ನ ತೀರ್ಪು ನೀಡಿ : ಗುಜರಾತ್ ಜನತೆಗೆ ಕೇಜ್ರಿವಾಲ್ ಮನವಿ

ಅಹಮದಾಬಾದ್,ಡಿ.5- ದೆಹಲಿ, ಪಂಜಾಬ್ ನಂತರ ಗುಜರಾತ್ನಲ್ಲಿ ಅಡಳಿತದ ಚುಕ್ಕಾಣಿ ಹಿಡಿಯುವ ಪ್ರಯತ್ನದಲ್ಲಿರುವ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಬಾರಿಯ ಚುನಾವಣೆಯಲ್ಲಿ ಗುಜರಾತ್ ಜನತೆ ಈ ಬಾರಿ ವಿಬಿನ್ನ ಪ್ರಯತ್ನಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಚುನಾವಣೆ ಗುಜರಾತ್ನ ಹೊಸ ಭರವಸೆ ಮತ್ತು ಆಕಾಂಕ್ಷೆಗಳಿಗಾಗಿ. ಇದು ದಶಕಗಳ ನಂತರ ಬಂದಿರುವ ಉತ್ತಮ ಅವಕಾಶ. ಭವಿಷ್ಯವನ್ನು ನೋಡುವಾಗ, ಗುಜರಾತ್ನ ಪ್ರಗತಿಗಾಗಿ ಮತ ಚಲಾಯಿಸಿ. ಈ ಬಾರಿ ವಿಭಿನ್ನವಾದ ಮತ್ತು […]