ವಿದ್ಯಾರ್ಥಿಗಳಿಗೆ ಕ್ರಿಕೆಟ್ ಸೂರ್ತಿಯಾಗಲಿ : ನರೇಂದ್ರ ಮೋದಿ

ಅಹಮದಾಬಾದ್, ಮಾ.9- ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕ್ರಿಕೆಟ್ ಈಗ ರಾಜತಾಂತ್ರಿಕತೆಯಾಗಿ ಬೆಳೆದಿದ್ದು, ವಿದ್ಯಾರ್ಥಿಗಳಿಗೂ ಕ್ರಿಕೆಟ್ ಮೈದಾನದಲ್ಲಿನ ಕೆಲವು ಸಂಗತಿಗಳು ಸೂರ್ತಿದಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಐಸಿಸಿ ಅಯೋಜನೆಯ 2ನೇ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಟೂರ್ನಿಯ ಫೈನಲ್ ಹಂತ ತಲುಪಲು ನಿರ್ಣಾಯಕವಾಗಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಹಾಗೂ 4ನೇ ಟೆಸ್ಟ್ ಪಂದ್ಯವನ್ನು ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಅಂಥೋನಿ ಅಲ್ಬನೆಸೆ ಅವರೊಂದಿಗೆ ಅಹಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಮೈದಾನದಲ್ಲಿ ನಡೆದ […]
ರಷ್ಯಾ-ಉಕ್ರೇನ್ ಸಂಘರ್ಷ ಕುರಿತು ಜಿ-20 ಸಮ್ಮೇಳನದಲ್ಲಿ ಮೋದಿ ಪ್ರಸ್ತಾಪ

ಬಾಲಿ,ನ.15- ಉಕ್ರೇನ್ ಮತ್ತು ರಷ್ಯಾ ಸಂಘರ್ಷದ ಕುರಿತು ಜಿ-20 ಸಮ್ಮೇಳನದಲ್ಲಿ ಪ್ರಸ್ತಾಪ ಮಾಡಿರುವ ಪ್ರಧಾನಿ ನರೇಂದ್ರಮೋದಿ ಅವರು, ಶಾಂತಿ ಪಾಲನೆಗಾಗಿ ಕದನ ವಿರಾಮ ಮತ್ತು ರಾಜತಾಂತ್ರಿಕ ಮಾರ್ಗಗಳಿಗೆ ಮರಳುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ರಷ್ಯಾ ಮೇಲೆ ವಿಧಿಸಲಾಗಿರುವ ಹಲವು ನಿರ್ಬಂಧಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಕೋವಿಡ್-19, ಉಕ್ರೇನ್ ಬೆಳವಣಿಗೆಗಳು ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಪ್ರಧಾನಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ, ವಿಶ್ವದಲ್ಲಿ ಸರಬರಾಜು ಸರಪಳಿಗೆ ಧಕ್ಕೆಯಾಗಲು ಅವಕಾಶ ನೀಡಬಾರದು ಎಂದು ಪ್ರತಿಪಾದಿಸಿದ್ದಾರೆ. […]