ವಿಧಾನಸಭೆ ಚುನಾವಣೆ ಅಖಾಡಕ್ಕಿಳಿಯಲು ಮುಂದಾದ ಒಕ್ಕಲಿಗರ ಸಂಘದ ಪದಾಧಿಕಾರಿಗಳು

ಬೆಂಗಳೂರು, ಮಾ.19- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಮುಂದಾಗಿದ್ದಾರೆ. ತಮಗಿಷ್ಟವಾದ ರಾಜಕೀಯ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದು, ಮೂರು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ ಅವರು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಜೆಡಿಎಸ್‍ನಿಂದ ಸ್ಪರ್ಧೆಗಿಳಿಯಲಿದ್ದಾರೆ. ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ […]

ವಂಚನೆ ಪ್ರಕರಣ : ಆರೋಪಿಗಳಿಗೆ 27 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ನವದೆಹಲಿ, ಆ.27- ವಂಚನೆ ಪ್ರಕರಣವೊಂದರಲ್ಲಿ ತಮಿಳುನಾಡಿನ ವಿಶೇಷ ಸಿಬಿಐ ನ್ಯಾಯಾಲಯ ಕೆ.ಮೋಹನ್‍ರಾಜ್ ಮತ್ತು ಕಮಲವಲ್ಲಿ ಎಂಬುವವರಿಗೆ 27 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 42.76 ಕೋಟಿ ರೂ. ದಂಡ ವಿಧಿಸಿದೆ. ಪೋ0ಜಿ ಯೋಜನೆಗಳ ಮೂಲಕ ಸಾರ್ವಜನಿಕ ಠೇವಣಿದಾರರಿಗೆ 870.10 ಕೋಟಿ ರೂ.ಗಳನ್ನು ವಂಚಿಸಿ ದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ಮೂರು ಖಾಸಗಿ ಸಂಸ್ಥೆಗಳಾದ ಫಾಸಿ ಫೋರೆಕ್ಸ್, ಟ್ರೇಡ್ ಇನ್ ಇಂಡಿಯಾ ಪ್ರೈ.ಲಿ., ಫಾಜಿ ಟ್ರೇಡಿಂಗ್ ಇಂಕ್ ಮತ್ತು […]