ರಾಹುಲ್ಗೆ ವರದಾನವಾಗುವುದೇ ಸಂಸದ ಫೈಜಲ್ ಪ್ರಕರಣ..?

ನವದೆಹಲಿ,ಮಾ.29- ಕ್ರಿಮಿನಲ್ ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಲಕ್ಷ್ಯದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರು ಸಂಸದರಾಗಿ ಮುಂದುವರೆದಿರುವುದು ರಾಹುಲ್ಗಾಂಧಿ ಅವರಿಗೆ ವರದಾನವಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ರಾಹುಲ್ಗಾಂಧಿ ವಿರುದ್ಧದ ತೀರ್ಪಿಗೆ ತಡೆಯಾಜ್ಞೆ ಪಡೆಯಲು ಹಾಗೂ ಅವರ ಸಂಸದ ಸ್ಥಾನ ಮುಂದುವರೆಸಲು ಉನ್ನತ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿದುಬಂದಿದೆ. ದೆಹಲಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಕೈಬಿಟ್ಟ ಬಿಜೆಪಿ ಗುಜರಾತ್ನ ಸೂರತ್ನ ನ್ಯಾಯಾಲಯವು ದೋಷಿ ಎಂದು ಘೋಷಿಸಿರುವ ರಾಹುಲ್ ಗಾಂಧಿ ಅವರ ಅರ್ಜಿಯನ್ನು […]
ರಾಹಲ್ ಅನರ್ಹತೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಸಂಕಲ್ಪ ಸತ್ಯಾಗ್ರಹ

ನವದೆಹಲಿ,ಮಾ.26- ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಸಂಸದ ಸ್ಥಾನದಿಂದ ಅಮಾನತುಗೊಂಡಿರುವ ರಾಹಲ್ ಗಾಂಧಿ ಪರವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಸಂಕಲ್ಪ ಸತ್ಯಾಗ್ರಹ ಪ್ರತಿಭಟನೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿದೆ. ದೆಹಲಿಯ ರಾಜಘಾಟ್ನಲ್ಲಿ ಮಹಾತ್ಮ ಗಾಂಧಿ ಪುಣ್ಯಭೂಮಿಯಲ್ಲಿ ನಡೆದ ಸತ್ಯಾಗ್ರಹದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ದೆಹಲಿ ಜೊತೆಗೆ ದೇಶಾದ್ಯಂತ ಎಲ್ಲಾ ರಾಜ್ಯಗಳು ಮತ್ತು […]
ರಾಹುಲ್ಗಾಂಧಿ ಅನರ್ಹತೆಗೆ ಅಮೆರಿಕದಲ್ಲಿ ಆಕ್ರೋಶ

ವಾಷಿಂಗ್ಟನ್,ಮಾ.25-ಸಂಸದ ಸ್ಥಾನದಿಂದ ರಾಹುಲ್ಗಾಂಧಿ ಅವರನ್ನು ಅನರ್ಹಗೊಳಿಸಿರುವುದು ಗಾಂಧಿ ತತ್ವಕ್ಕೆ ಬಗೆದ ದ್ರೋಹ ಎಂದು ಭಾರತೀಯ ಮೂಲದ ಅಮೆರಿಕನ್ ಕಾಂಗ್ರೆಸಿಗ ರೋ ಖನ್ನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದ 24 ಗಂಟೆಗಳ ಒಳಗೆ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದು ಖಂಡನೀಯ ಎಂದು ಖನ್ನಾ ಟ್ವಿಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಿರುವುದು ಗಾಂಧಿ ತತ್ವಗಳಿಗೆ ಮತ್ತು ಭಾರತದ ಆಳವಾದ ಮೌಲ್ಯಗಳಿಗೆ ಬಗೆದ ದ್ರೋಹವಾಗಿದೆ ನನ್ನ ಅಜ್ಜ […]
ಅನರ್ಹತೆಯ ವದಂತಿ ನಡುವೆ ಶಾಸಕರ ಜೊತೆ ಸರಣಿ ಸಭೆ ನಡೆಸಿದ ಜಾರ್ಖಂಡ್ ಸಿಎಂ
ರಾಂಚಿ,ಆ.27- ಅನರ್ಹತೆಯ ವದಂತಿಗಳ ನಡುವೆ ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ತಮ್ಮ ಪಕ್ಷದ ಶಾಸಕರ ಜೊತೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಕಲ್ಲಿದ್ದಲ ಗಣಿ ಹಗರಣಕ್ಕೆ ಸಂಬಂಧಪಟ್ಟಂತೆ 2021ರ ಫೆಬ್ರವರಿಯಲ್ಲಿ ಬಿಜೆಪಿ ಹೇಮಂತ್ ಸೊರೇನ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿತ್ತು. ಗಣಿ ಭೋಗ್ಯ ನೀಡುವಲ್ಲಿ ಅಕ್ರಮಗಳು ನಡೆದಿವೆ. ಗಣಿ ಖಾತೆ ಹೊಂದಿರುವ ಹೇಮಂತ್ ಸೊರೇನ್ ಅವರನ್ನು ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 9 ಎಯಡಿ ಅನರ್ಹಗೊಳಿಸಬೇಕೆಂದು ಮನವಿ ಮಾಡಲಾಗಿತ್ತು. ಬಿಜೆಪಿ ದೂರನ್ನು ರಾಜ್ಯಪಾಲರು ಚುನಾವಣಾ ಆಯೋಗಕ್ಕೆ ರವಾನಿಸಿದ್ದರು. ಆಯೋಗ […]
ಶಿವಸೇನಾ ಶಾಸಕರ ಅನರ್ಹತೆ : ಯಾವುದೇ ತೀರ್ಮಾನ ನೀಡದಂತೆ ಸುಪ್ರೀಂ ಸೂಚನೆ
ನವದೆಹಲಿ, ಜು.11- ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮುಂದುವರಿಸದಂತೆ ಹೊಸದಾಗಿ ಚುನಾಯಿತರಾಗಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಕಪಿಲ್ ಸಿಬಲ್ ನೇತೃತ್ವದ ಹಿರಿಯ ವಕೀಲರು ಉದ್ಧವ್ ಬಣದ ಪರವಾಗಿ ಮಂಡಿಸಿದ ವಾದವನ್ನು ಆಲಿಸಿದರು. ಇಲ್ಲಿ ವಿಷಯ ಇತ್ಯರ್ಥ ವಾಗುವವರೆಗೂ ಅನರ್ಹತೆಯ ಅರ್ಜಿಯ ಮೇಲೆ ಯಾವುದೇ ತೀರ್ಮಾನ ನೀಡದಂತೆ […]