ಹಾಸನ ಮಿಕ್ಸಿ ಬ್ಲಾಸ್ಟ್ ಹಿಂದೆ ಆಂಟಿ ಪ್ರೀತ್ಸೆ ಲವ್ ಸ್ಟೋರಿ

ಹಾಸನ,ಡಿ.29- ಕುವೆಂಪುನಗರದ ಕೊರಿಯರ್ ಸೆಂಟರ್‍ನಲ್ಲಿ ನಡೆದಿದ್ದ ಮಿಕ್ಸರ್ ಸ್ಪೋಟದ ಪ್ರಕರಣ ಉಗ್ರಗಾಮಿ ಕೃತ್ಯ ಅಲ್ಲ ವಿಚ್ಛೇದಿತ ಮಹಿಳೆಯ ಹಿಂದೆ ಬಿದ್ದ ಪ್ರೇಮಿಯೊಬ್ಬನ ಕೃತ್ಯ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹಾಸನದ ಮಹಿಳೆ ವಸಂತಾ ವಿಚ್ಛೇದನ ನಂತರ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋ ಅಫ್ಲೋಡ್ ಮಾಡಿದ್ದಳು, ಇದನ್ನು ನೋಡಿ ಬೆಂಗಳೂರು ಮೂಲದ ಅನೂಪ್ ಮದುವೆ ಪ್ರಸ್ತಾಪ ಮಾಡಿದ್ದನು. ನಂತರ ಅನೂಪ್ ಪದೇಪದೇ ಉಡುಗೊರೆ ಕಳುಹಿಸುತ್ತಿದ್ದ ಇದನ್ನು […]