ಭೂಕಂಪಕ್ಕೆ 5,000 ಮಂದಿ ಬಲಿ, ಟರ್ಕಿ, ಸಿರಿಯಾಗೆ ಜಾಗತಿಕ ಸಹಾಯಹಸ್ತ

ಟರ್ಕಿ,ಫೆ.7-ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 5,000 ಗಡಿ ದಾಟಿದೆ. ಟರ್ಕಿಯ ಸ್ಥಳೀಯ ಕಾಲಮಾನ ಪ್ರಕಾರ ನೆನ್ನೆ ನಸುಕಿನ ಜಾವ 4 ಗಂಟೆಯ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿ ಕ್ಷಣ ಮಾತ್ರದಲ್ಲಿ ಸಾವಿರಾರು ಕಟ್ಟಡಗಳು ಧರೆಗುರುಳಿದ್ದು ಅನೇಕರು ನಿದ್ದೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ತೀವ್ರ ದಟ್ಟ ಮಂಜಿನ ಹವಾಮಾನ ತುರ್ತು ರಕ್ಷಣಾ ಕಾರ್ಯಗಳಿಗೆ ಅಡಚಣೆ ಉಂಟಾಯಿತು ಎಂದು ಸ್ಥಳೀಯರು ಭೀಕರ ದೃಶ್ಯ ನೆನೆದು ಕಣ್ಣೀರು ಹಾಕಿದ್ದಾರೆ. ಸುಮಾರು 5,606 ಅಪಾರ್ಟ್ ಮೆಂಟ್ ಕಟ್ಟಡಗಳಲ್ಲಿ ಅನೇಕ ಧರೆಗುರುಳಿದ್ದರೆ ಇನ್ನು ಕೆಲವು ಶಿಥಿಲಗೊಂಡಿವೆ.ನಾವು ಇಂತಹ […]

ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನ : ಸಿಎಂ

ಉಡುಪಿ,ಜು.13- ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು, ದಕ್ಷಿಣ ಕನ್ನಡ ಭಾಗಗಳಲ್ಲಿ ಭೂ ಕುಸಿತ, ಭೂ ಕಂಪನಕ್ಕೆ ಸಂಬಂಧಿಸಿದಂತ ನಾಲ್ಕು ಸಂಸ್ಥೆಗಳ ಮೂಲಕ ಅಧ್ಯಯನಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಕರಾವಳಿಯ ಮೂರು ಜಿಲ್ಲೆಗಳ ಕಡಲ್ಕೊರೆತ, ಮಳೆಹಾನಿ, ಪ್ರವಾಹ ಪರಿಸ್ಥಿತಿ ಸಹಿತ ವಿವಿಧ ವಿಷಯಗಳ […]