ಹೈದ್ರಾಬಾದ್‍ನಲ್ಲಿ ರಾರಾಜಿಸುತ್ತಿವೆ ಬಿ.ಎಲ್ ಸಂತೋಷ್ ವಿರುದ್ಧದ ಪೋಸ್ಟರ್

ನವದೆಹಲಿ,ಮಾ.16- ಹೈದ್ರಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಘೋಷಿತ ಅಪರಾ ಎಂಬ ಪೋಸ್ಟರ್‍ಗಳು ಎಲ್ಲೆಡೆ ರಾರಾಜಿಸುತ್ತಿವೆ.ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುವ ಮುನ್ನ ಹೈದರಾಬಾದ್‍ನಲ್ಲಿ ಇಂತಹ ಪೋಸ್ಟರ್‍ಗಳು ಕಂಡು ಬರುತ್ತಿವೆ. ಹೈದರಾಬಾದ್‍ನ ಎರಡು ವಿಭಿನ್ನ ಸ್ಥಳಗಳಲ್ಲಿ ಪೋಸ್ಟರ್‍ಗಳು ಕಂಡುಬಂದಿವೆ. ಇದರ ಜತೆಗೆ ಕವಿತಾ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ […]

ಕೇರಳ ಸಿಎಂ ಕಚೇರಿಯ ಮಾಜಿ ಅಧಿಕಾರಿ ಇಡಿ ಬಲೆಗೆ

ಕೊಚ್ಚಿ,ಫೆ.15- ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಲೈಫ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಇಡಿ ಅಕಾರಿಗಳು ಬಂಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್ ಮೂಲಕ ರೆಡ್ ಕ್ರೆಸೆಂಟ್ ನೀಡಿದ 18.50 ಕೋಟಿ ರೂ.ಗಳಲ್ಲಿ 14.50 ಕೋಟಿ ಖರ್ಚು ಮಾಡಿ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ 140 ಕುಟುಂಬಗಳಿಗೆ ಲೈಫ್ ಮಿಷನ್ ಯೋಜನೆಯ ಮೂಲಕ ಮನೆ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಲೈಫ್ ಮಿಷನ್ […]