ಗೋವಾದಲ್ಲಿ ಡಚ್ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ

ಪಣಜಿ,ಮಾ.31-ಡಚ್ ಪ್ರವಾಸಿ ಮಹಿಳೆ ಹಾಗೂ ಆಕೆಯ ಸಹಾಯಕ್ಕೆ ಬಂದ ಮತ್ತೊಬ್ಬ ವ್ಯಕ್ತಿಯನ್ನು ರೆಸಾರ್ಟ್ ಸಿಬ್ಬಂದಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಗೋವಾದಲ್ಲಿ ನಡೆದಿದೆ. ಉತ್ತರ ಗೋವಾದ ಪೆರ್ನೆಮ್‍ನಲ್ಲಿರುವ ರೆಸಾರ್ಟ್‍ನಲ್ಲಿ ಡಚ್ ಪ್ರವಾಸಿಗರಿಗೆ ಚೂರಿಯಿಂದ ಇರಿದ ಸಿಬ್ಬಂದಿ ಅಭಿಷೇಕ್ ವರ್ಮಾನನ್ನು ಬಂVಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೂರಿ ಇರಿತಕ್ಕೆ ಒಳಗಾಗಿರುವ ಡಚ್ ಪ್ರವಾಸಿ ಮಹಿಳೆಯನ್ನು ಯುರಿಕೋ ಎಂದು ಗುರುತಿಸಲಾಗಿದೆ. ಡಚ್ ಮಹಿಳೆಯಿದ್ದ ಬಾಡಿಗೆ ಟೆಂಟ್‍ಗೆ ನುಗ್ಗಿದ ವರ್ಮಾ ಆಕೆಯ ಮೇಲೆ ಅತ್ಯಾಚಾರ ನಡೆಸಲು ಮುಂದಾದ ಎನ್ನಲಾಗಿದೆ. ಈ ಸಂದರ್ಭದಲ್ಲಿ […]

ಕೆಲಸ-ಕಾರ್ಯ ಬಹಿಷ್ಕರಿಸಿದ ಮಹಾನಗರ ಪಾಲಿಕೆ ನೌಕರರು

ಬೆಂಗಳೂರು, ಸೆ.14- ಆರೋಗ್ಯ ಸಂಜೀವಿನಿ ಯೋಜನೆ ಯಿಂದ ಹೊರಗಿಟ್ಟಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳ ಎರಡು ಲಕ್ಷಕ್ಕೂ ಹೆಚ್ಚು ನೌಕರರು ಹಾಗೂ ಪೌರ ಕಾರ್ಮಿಕರು ಇಂದಿನಿಂದ ಕೆಲಸ ಕಾರ್ಯ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ. ತುಮಕೂರು, ಮೈಸೂರು, ಹುಬ್ಬಳಿ-ಧಾರವಾಡ ಸೇರಿದಂತೆ 10 ಮಹಾನಗರ ಪಾಲಿಕೆಗಳ ಲಕ್ಷಾಂತರ ನೌಕರರು ತಮ್ಮ ಬೇಡಿಕೆ ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರದಿಂದ ಇದೆಂಥಾ ಒಡೆದು ಆಳುವ ದ್ವಂದ್ವ ನೀತಿ, ಸರ್ಕಾರಿ ನೌಕರರ […]