ಅಸ್ಸಾಂ ವಿಧಾನಸಭೆಯಲ್ಲಿ ಎನ್ಕೌಂಟರ್ ಗಲಾಟೆ

ಗುವಾಹಟಿ,ಡಿ.24- ಅಸ್ಸಾಂನಲ್ಲಿ ನಡೆದ ಎನ್ಕೌಂಟರ್ಗಳ ಕುರಿತು ಸದನದಲ್ಲಿ ಕಾವೇರಿದ ಚರ್ಚೆಯಾಗಿ, ವಿಧಾನಸಭೆ ಕಲಾಪವನ್ನು ಒಂದು ಗಂಟೆಗಳ ಕಾಲ ಮುಂದೂಡಬೇಕಾದ ವಾತಾವರಣ ನಿರ್ಮಾಣವಾಯಿತು. ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪಿಜೂಶ್ ಹಜಾರಿಕಾ ಪ್ರತಿಪಕ್ಷಗಳ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಯಾವುದೇ ಎನ್ಕೌಂಟರ್ ನಡೆದಿಲ್ಲ. ಆದರೆ ಶಂಕಿತ ಅಪರಾಧಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಕೆಲವರ ಗಾಯಗೊಂಡಿದ್ದಾರೆ ಎಂದು ಹೇಳಿದರು. ಈ ಹೇಳಿಕೆಯನ್ನು ಒಪ್ಪದ ಪಕ್ಷೇತರ ಶಾಸಕ […]