ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವೆ ಮತ್ತೆ ಪ್ಯಾಚಪ್

ನವದೆಹಲಿ,ನ.21- ವೀರ ಸಾವರ್ಕರ್ ಬಗ್ಗೆ ರಾಹುಲ್‍ಗಾಂಧಿ ಮಾಡಿದ ಆರೋಪದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಒಡಕು ಮೂಡುತ್ತಿದೆ ಎಂದು ಬಿಂಬಿಸಲಾಗುತ್ತಿದ್ದ ಸಂದರ್ಭದಲ್ಲೇ ಎರಡು ಪಕ್ಷಗಳ ನಡುವೆ ಯಾವುದೆ ಬಿರುಕು ಮೂಡಿಲ್ಲ ಎಂಬ ಭಾವನೆಯನ್ನು ಸಂಜಯ್ ರಾವುತ್ ಮೂಡಿಸುವ ಯತ್ನ ನಡೆಸಿದ್ದಾರೆ. 11 0 ದಿನಗಳ ಕಾಲ ಜೈಲಿನಲ್ಲಿದ್ದ ನನಗೆ ರಾಹುಲ್ ಗಾಂಧಿ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅವರ ಔದಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದು ಸಂಜಯ್ ರಾವುತ್ […]