ಪತ್ನಿಯನ್ನು ಕೊಂದು ಮನೆಗೆ ಬೀಗ ಹಾಕಿ ಪತಿ ಪರಾರಿ

ಬೆಂಗಳೂರು, ಫೆ.7- ಪತ್ನಿಯನ್ನು ಮನೆಯೊಳಗೆ ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಪತಿ ಪರಾರಿಯಾಗಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲ್ಕತ್ತಾ ಮೂಲದ ಮೊನಿಷಾ(24) ಕೊಲೆಯಾಗಿರುವ ಮಹಿಳೆ. ಈಕೆಯ ಪತಿ ಶೇಖ ಮುದ್ದೀನ್ ನಾಪತ್ತೆಯಾಗಿದ್ದಾನೆ. ಮೊನಿಷಾ ಹಾಗೂ ಶೇಖ್ ಮುದ್ದೀನ್ ಮೂರ್ನಾಲ್ಕು ವರ್ಷಗಳ ಹಿಂದೆ ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದು ವರ್ತೂರಿನ ಪಂಚಮುಖಿ ದೇವಸ್ಥಾನ ರಸ್ತೆಯಲ್ಲಿ ಚಿಕ್ಕ ಮನೆ ಮಾಡಿಕೊಂಡು ವಾಸವಾಗಿದ್ದರು. ಪೊಲೀಸ್ ಆ್ಯಪ್ ಅಪ್ಡೆಟ್ ಮಾಡಿಕೊಳ್ಳಲು ಸಲಹೆ ಮೊನಿಷಾ ಗೃಹಿಣಿಯಾಗಿದ್ದು, ಈಕೆಯ ಪತಿ ಶೇಖ್ […]