ಕೇಂದ್ರದ ಬಜೆಟ್‍ನಲ್ಲಿ ಸರ್ವ ಹಿತ ರಕ್ಷಣೆಗೆ ಆದ್ಯತೆ : ಪ್ರಧಾನಿ

ನವದೆಹಲಿ,ಫೆ.7- ಕೇಂದ್ರದ ಎನ್‍ಡಿಎ ಸರ್ಕಾರ ಈವರೆಗೂ ಮಂಡಿಸಿರುವ ಪ್ರತಿ ಬಜೆಟ್‍ನಲ್ಲೂ ಬಡವರ್ಗದ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಮಂಡನೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಮಾತನಾಡಿರುವ ಪ್ರಧಾನಿ ಅವರು, ಫೆಬ್ರವರಿ ಒಂದರಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ಸಮಾಜದ ಪ್ರತಿಯೊಂದು ವರ್ಗದ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಳ್ಳಲಾಗಿದೆ ಎಂದಿದ್ದಾರೆ. ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಗೌರಿ ಪ್ರಮಾಣ ವಚನ ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. […]

ಹುಟ್ಟುವ ಪ್ರತಿ ಮಗುವಿಗೆ 100 ಗಿಡ ನೆಡುವ ಅಭಿಯಾನಕ್ಕೆ ಚಾಲನೆ

ಗ್ಯಾಂಗ್ಟಾಕ್, ಫೆ.3 – ಹಿಮಾಲಯ ರಾಜ್ಯ ಸಿಕಿಂನಲ್ಲಿ ಜನಿಸುವ ಪ್ರತಿ ಮಗುವಿಗೆ 100 ಮರಗಳನ್ನು ನೆಡುವ ಅಭಿಯಾನಕ್ಕೆ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಚಾಲನೆ ನೀಡಿದ್ದಾರೆ. ಮೇರೋ ರುಖ್ ಮೇರೋ ಸಂತತಿ (ಮರವನ್ನು ನೆಡಿರಿ, ಪರಂಪರೆ ನಡೆ) ಎಂಬ ಯೋಜನೆಯು ಮಗು ಜನನದ ನೆನಪಿಗಾಗಿ ಮರಗಳನ್ನು ನೆಡುವ ಮೂಲಕ ಪೋಷಕರು, ಮಕ್ಕಳು ಮತ್ತು ಪ್ರಕೃತಿಯ ನಡುವಿನ ಸಂಬಂಧ ಬಲಪಡಿಸುವ ಗುರಿಯನ್ನು ಹೊಂದಿದೆ. ಮಗು ಬೆಳೆದಂತೆ ಮರಗಳು ಬೆಳೆಯುವುದನ್ನು ನೋಡುವುದು ಸಂತಸ ಮತ್ತು ಈ ಭೂಮಿಗೆ ಆಗಮನದ […]